ಪಾರ್ಕ್‌ಗೆ ನುಗ್ಗಿದ ಶ್ರೀರಾಮಸೇನೆ ಕಾರ್ಯಕರ್ತರು, ನೋಡುತ್ತಿದ್ದಂತೆ ಪ್ರೇಮಿಗಳು ಎಸ್ಕೇಪ್..!

ಪಾರ್ಕ್‌ಗೆ ನುಗ್ಗಿದ ಶ್ರೀರಾಮಸೇನೆ ಕಾರ್ಯಕರ್ತರು, ನೋಡುತ್ತಿದ್ದಂತೆ ಪ್ರೇಮಿಗಳು ಎಸ್ಕೇಪ್..!

Published : Feb 14, 2021, 04:09 PM ISTUpdated : Feb 14, 2021, 04:22 PM IST

ಇಂದು ಪ್ರೇಮಿಗಳ ದಿನ. ವ್ಯಾಲಂಟೈನ್ಸ್ ಡೇ ಆಚರಣೆ ಬಗ್ಗೆ ಪರ- ವಿರೋಧ ಎರಡೂ ವಾದಗಳಿವೆ. ಧಾರವಾಡದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಸಾಧನಕೇರಿ ಪಾರ್ಕ್‌ಗೆ ನುಗ್ಗಿ ಪ್ರೇಮಿಗಳಿಗೆ ಬುದ್ಧಿವಾದ ಹೇಳಲು ಮುಂದಾಗಿದ್ದಾರೆ. 

ಬೆಂಗಳೂರು (ಫೆ. 14): ಇಂದು ಪ್ರೇಮಿಗಳ ದಿನ. ವ್ಯಾಲಂಟೈನ್ಸ್ ಡೇ ಆಚರಣೆ ಬಗ್ಗೆ ಪರ- ವಿರೋಧ ಎರಡೂ ವಾದಗಳಿವೆ. ಧಾರವಾಡದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಸಾಧನಕೇರಿ ಪಾರ್ಕ್‌ಗೆ ನುಗ್ಗಿ ಪ್ರೇಮಿಗಳಿಗೆ ಬುದ್ಧಿವಾದ ಹೇಳಲು ಮುಂದಾಗಿದ್ದಾರೆ.  ಕಾರ್ಯಕರ್ತರನ್ನ ನೋಡುತ್ತಿದ್ದಂತೆ ಪ್ರೇಮಿಗಳು ಓಡಿ ಹೋಗಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?