ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ: ಶ್ರೀರಾಮುಲು

ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ: ಶ್ರೀರಾಮುಲು

Published : Jun 02, 2024, 02:08 PM ISTUpdated : Jun 02, 2024, 02:09 PM IST

ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಶ್ರೀರಾಮುಲು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
 

ಬಳ್ಳಾರಿ: ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಇಷ್ಟೊಂದು ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ. ಮೊದಲು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆದು ಸಿಬಿಐ ತನಿಖೆ ನಡೆಸಬೇಕೆಂದು ಮಾಜಿ ಸಚಿವ  ಶ್ರೀರಾಮುಲು(Sriramulu) ಹೇಳಿದ್ದಾರೆ. ವಾಲ್ಮೀಕಿ ನಿಗಮದ(Valmiki Corporation) ಅಕ್ರಮ ಹಣ ವರ್ಗಾವಣೆ(Iillegal money transfer) ವಿಚಾರದಲ್ಲಿ ಶ್ರೀರಾಮುಲು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತ ವರ್ಗಾವಣೆಯಾಗಿರೋದು ಸಿಎಂ ಮತ್ತು ಡಿಸಿಎಂ ವಿವೇಚನೆ ಇಲ್ಲದೇ ನಡೆಯಲು ಸಾದ್ಯವಿಲ್ಲ. 100% ಸಿದ್ದರಾಮಯ್ಯ ವಿವೇಚನೆಗೆ ಇದ್ದೇ ಹಣ ವರ್ಗಾವಣೆಯಾಗಿದೆ. ಎಸ್ಐಟಿ ತನಿಖೆಯಾದ್ರೇ, ಸಚಿವರ ವಿಚಾರಣೆ ಮಾಡಲು ಸಾಧ್ಯವಿಲ್ಲ ಹೀಗಾಗಿ ಸಿಬಿಐ ವಹಿಸಲು ಆಗ್ರಹಿಸಲಾಗುತ್ತಿದೆ. ನ್ಯಾಷನಲ್ ಬ್ಯಾಂಕ್‌ನಿಂದ ಹೈದರಾಬಾದ್ ಅಕೌಂಟ್ ವರ್ಗಾವಣೆಯಾಗ್ತದೆ. ಬಡವರಿಗೆ ಸೇರಬೇಕಾದ ಹಣ ಲೂಟಿ ಮಾಡಿದ್ರೇ ಕ್ಷಮಿಸೋಕೆ ಅಗೋದಿಲ್ಲ. ಇಷ್ಟೊಂದು ದೊಡ್ಡ ಹಣ ವರ್ಗಾವಣೆಯಾಗಬೇಕಂದ್ರೇ, ಅಕೌಂಟ್ಸ್ ಡಿಪಾರ್ಟ್ಮೆಂಟ್ ಮುಖ್ಯಸ್ಥರು, ಹಣಕಾಸು ಇಲಾಖೆ ಸಿಬ್ಬಂದಿ ಗೊತ್ತಿದ್ದೇ ವರ್ಗಾವಣೆಯಾಗಬೇಕು. ಇಲ್ಲವಾದ್ರೇ ಹಣಕಾಸು ಇಲಖೆಯ ನಿರ್ಲಕ್ಷ್ಯದಿಂದಲೇ ವರ್ಗಾವಣೆಯಾಗಿರಬೇಕು ಎಂದು ಶ್ರೀರಾಮುಲು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೋದಿ ಮೂರನೇ ಬಾರಿ ಪ್ರಧಾನಿ ಆಗಬೇಕು, ನಾನು ಹೆಚ್ಚು ಮತಗಳ ಅಂತರದಿಂದ ಗೆಲ್ತೀನಿ: ಜಗದೀಶ್ ಶೆಟ್ಟರ್

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more