ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ: ಶ್ರೀರಾಮುಲು

ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ: ಶ್ರೀರಾಮುಲು

Published : Jun 02, 2024, 02:08 PM ISTUpdated : Jun 02, 2024, 02:09 PM IST

ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಶ್ರೀರಾಮುಲು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
 

ಬಳ್ಳಾರಿ: ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಇಷ್ಟೊಂದು ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ. ಮೊದಲು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆದು ಸಿಬಿಐ ತನಿಖೆ ನಡೆಸಬೇಕೆಂದು ಮಾಜಿ ಸಚಿವ  ಶ್ರೀರಾಮುಲು(Sriramulu) ಹೇಳಿದ್ದಾರೆ. ವಾಲ್ಮೀಕಿ ನಿಗಮದ(Valmiki Corporation) ಅಕ್ರಮ ಹಣ ವರ್ಗಾವಣೆ(Iillegal money transfer) ವಿಚಾರದಲ್ಲಿ ಶ್ರೀರಾಮುಲು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತ ವರ್ಗಾವಣೆಯಾಗಿರೋದು ಸಿಎಂ ಮತ್ತು ಡಿಸಿಎಂ ವಿವೇಚನೆ ಇಲ್ಲದೇ ನಡೆಯಲು ಸಾದ್ಯವಿಲ್ಲ. 100% ಸಿದ್ದರಾಮಯ್ಯ ವಿವೇಚನೆಗೆ ಇದ್ದೇ ಹಣ ವರ್ಗಾವಣೆಯಾಗಿದೆ. ಎಸ್ಐಟಿ ತನಿಖೆಯಾದ್ರೇ, ಸಚಿವರ ವಿಚಾರಣೆ ಮಾಡಲು ಸಾಧ್ಯವಿಲ್ಲ ಹೀಗಾಗಿ ಸಿಬಿಐ ವಹಿಸಲು ಆಗ್ರಹಿಸಲಾಗುತ್ತಿದೆ. ನ್ಯಾಷನಲ್ ಬ್ಯಾಂಕ್‌ನಿಂದ ಹೈದರಾಬಾದ್ ಅಕೌಂಟ್ ವರ್ಗಾವಣೆಯಾಗ್ತದೆ. ಬಡವರಿಗೆ ಸೇರಬೇಕಾದ ಹಣ ಲೂಟಿ ಮಾಡಿದ್ರೇ ಕ್ಷಮಿಸೋಕೆ ಅಗೋದಿಲ್ಲ. ಇಷ್ಟೊಂದು ದೊಡ್ಡ ಹಣ ವರ್ಗಾವಣೆಯಾಗಬೇಕಂದ್ರೇ, ಅಕೌಂಟ್ಸ್ ಡಿಪಾರ್ಟ್ಮೆಂಟ್ ಮುಖ್ಯಸ್ಥರು, ಹಣಕಾಸು ಇಲಾಖೆ ಸಿಬ್ಬಂದಿ ಗೊತ್ತಿದ್ದೇ ವರ್ಗಾವಣೆಯಾಗಬೇಕು. ಇಲ್ಲವಾದ್ರೇ ಹಣಕಾಸು ಇಲಖೆಯ ನಿರ್ಲಕ್ಷ್ಯದಿಂದಲೇ ವರ್ಗಾವಣೆಯಾಗಿರಬೇಕು ಎಂದು ಶ್ರೀರಾಮುಲು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೋದಿ ಮೂರನೇ ಬಾರಿ ಪ್ರಧಾನಿ ಆಗಬೇಕು, ನಾನು ಹೆಚ್ಚು ಮತಗಳ ಅಂತರದಿಂದ ಗೆಲ್ತೀನಿ: ಜಗದೀಶ್ ಶೆಟ್ಟರ್

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more