ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ: ಶ್ರೀರಾಮುಲು

ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ: ಶ್ರೀರಾಮುಲು

Published : Jun 02, 2024, 02:08 PM ISTUpdated : Jun 02, 2024, 02:09 PM IST

ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಶ್ರೀರಾಮುಲು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
 

ಬಳ್ಳಾರಿ: ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಇಷ್ಟೊಂದು ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ. ಮೊದಲು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆದು ಸಿಬಿಐ ತನಿಖೆ ನಡೆಸಬೇಕೆಂದು ಮಾಜಿ ಸಚಿವ  ಶ್ರೀರಾಮುಲು(Sriramulu) ಹೇಳಿದ್ದಾರೆ. ವಾಲ್ಮೀಕಿ ನಿಗಮದ(Valmiki Corporation) ಅಕ್ರಮ ಹಣ ವರ್ಗಾವಣೆ(Iillegal money transfer) ವಿಚಾರದಲ್ಲಿ ಶ್ರೀರಾಮುಲು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತ ವರ್ಗಾವಣೆಯಾಗಿರೋದು ಸಿಎಂ ಮತ್ತು ಡಿಸಿಎಂ ವಿವೇಚನೆ ಇಲ್ಲದೇ ನಡೆಯಲು ಸಾದ್ಯವಿಲ್ಲ. 100% ಸಿದ್ದರಾಮಯ್ಯ ವಿವೇಚನೆಗೆ ಇದ್ದೇ ಹಣ ವರ್ಗಾವಣೆಯಾಗಿದೆ. ಎಸ್ಐಟಿ ತನಿಖೆಯಾದ್ರೇ, ಸಚಿವರ ವಿಚಾರಣೆ ಮಾಡಲು ಸಾಧ್ಯವಿಲ್ಲ ಹೀಗಾಗಿ ಸಿಬಿಐ ವಹಿಸಲು ಆಗ್ರಹಿಸಲಾಗುತ್ತಿದೆ. ನ್ಯಾಷನಲ್ ಬ್ಯಾಂಕ್‌ನಿಂದ ಹೈದರಾಬಾದ್ ಅಕೌಂಟ್ ವರ್ಗಾವಣೆಯಾಗ್ತದೆ. ಬಡವರಿಗೆ ಸೇರಬೇಕಾದ ಹಣ ಲೂಟಿ ಮಾಡಿದ್ರೇ ಕ್ಷಮಿಸೋಕೆ ಅಗೋದಿಲ್ಲ. ಇಷ್ಟೊಂದು ದೊಡ್ಡ ಹಣ ವರ್ಗಾವಣೆಯಾಗಬೇಕಂದ್ರೇ, ಅಕೌಂಟ್ಸ್ ಡಿಪಾರ್ಟ್ಮೆಂಟ್ ಮುಖ್ಯಸ್ಥರು, ಹಣಕಾಸು ಇಲಾಖೆ ಸಿಬ್ಬಂದಿ ಗೊತ್ತಿದ್ದೇ ವರ್ಗಾವಣೆಯಾಗಬೇಕು. ಇಲ್ಲವಾದ್ರೇ ಹಣಕಾಸು ಇಲಖೆಯ ನಿರ್ಲಕ್ಷ್ಯದಿಂದಲೇ ವರ್ಗಾವಣೆಯಾಗಿರಬೇಕು ಎಂದು ಶ್ರೀರಾಮುಲು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೋದಿ ಮೂರನೇ ಬಾರಿ ಪ್ರಧಾನಿ ಆಗಬೇಕು, ನಾನು ಹೆಚ್ಚು ಮತಗಳ ಅಂತರದಿಂದ ಗೆಲ್ತೀನಿ: ಜಗದೀಶ್ ಶೆಟ್ಟರ್

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more