ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ: ಶ್ರೀರಾಮುಲು

ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ: ಶ್ರೀರಾಮುಲು

Published : Jun 02, 2024, 02:08 PM ISTUpdated : Jun 02, 2024, 02:09 PM IST

ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಶ್ರೀರಾಮುಲು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
 

ಬಳ್ಳಾರಿ: ದಲಿತ ಹಿಂದುಳಿದ ಜನರ ಪರವಾಗಿದ್ದೇವೆ ಎನ್ನುವ ಸಿದ್ದರಾಮಯ್ಯ ಇಷ್ಟೊಂದು ಹಣ ಲೂಟಿ ಹೊಡೆದ್ರು‌ ಮಾತನಾಡ್ತಿಲ್ಲ. ಮೊದಲು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆದು ಸಿಬಿಐ ತನಿಖೆ ನಡೆಸಬೇಕೆಂದು ಮಾಜಿ ಸಚಿವ  ಶ್ರೀರಾಮುಲು(Sriramulu) ಹೇಳಿದ್ದಾರೆ. ವಾಲ್ಮೀಕಿ ನಿಗಮದ(Valmiki Corporation) ಅಕ್ರಮ ಹಣ ವರ್ಗಾವಣೆ(Iillegal money transfer) ವಿಚಾರದಲ್ಲಿ ಶ್ರೀರಾಮುಲು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತ ವರ್ಗಾವಣೆಯಾಗಿರೋದು ಸಿಎಂ ಮತ್ತು ಡಿಸಿಎಂ ವಿವೇಚನೆ ಇಲ್ಲದೇ ನಡೆಯಲು ಸಾದ್ಯವಿಲ್ಲ. 100% ಸಿದ್ದರಾಮಯ್ಯ ವಿವೇಚನೆಗೆ ಇದ್ದೇ ಹಣ ವರ್ಗಾವಣೆಯಾಗಿದೆ. ಎಸ್ಐಟಿ ತನಿಖೆಯಾದ್ರೇ, ಸಚಿವರ ವಿಚಾರಣೆ ಮಾಡಲು ಸಾಧ್ಯವಿಲ್ಲ ಹೀಗಾಗಿ ಸಿಬಿಐ ವಹಿಸಲು ಆಗ್ರಹಿಸಲಾಗುತ್ತಿದೆ. ನ್ಯಾಷನಲ್ ಬ್ಯಾಂಕ್‌ನಿಂದ ಹೈದರಾಬಾದ್ ಅಕೌಂಟ್ ವರ್ಗಾವಣೆಯಾಗ್ತದೆ. ಬಡವರಿಗೆ ಸೇರಬೇಕಾದ ಹಣ ಲೂಟಿ ಮಾಡಿದ್ರೇ ಕ್ಷಮಿಸೋಕೆ ಅಗೋದಿಲ್ಲ. ಇಷ್ಟೊಂದು ದೊಡ್ಡ ಹಣ ವರ್ಗಾವಣೆಯಾಗಬೇಕಂದ್ರೇ, ಅಕೌಂಟ್ಸ್ ಡಿಪಾರ್ಟ್ಮೆಂಟ್ ಮುಖ್ಯಸ್ಥರು, ಹಣಕಾಸು ಇಲಾಖೆ ಸಿಬ್ಬಂದಿ ಗೊತ್ತಿದ್ದೇ ವರ್ಗಾವಣೆಯಾಗಬೇಕು. ಇಲ್ಲವಾದ್ರೇ ಹಣಕಾಸು ಇಲಖೆಯ ನಿರ್ಲಕ್ಷ್ಯದಿಂದಲೇ ವರ್ಗಾವಣೆಯಾಗಿರಬೇಕು ಎಂದು ಶ್ರೀರಾಮುಲು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಮೋದಿ ಮೂರನೇ ಬಾರಿ ಪ್ರಧಾನಿ ಆಗಬೇಕು, ನಾನು ಹೆಚ್ಚು ಮತಗಳ ಅಂತರದಿಂದ ಗೆಲ್ತೀನಿ: ಜಗದೀಶ್ ಶೆಟ್ಟರ್

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more