ಸಿಎಂ, ಡಿಸಿಎಂ ಬದಲಾವಣೆ ಆದ್ರೆ ಲಿಂಗಾಯತರಿಗೆ ಆದ್ಯತೆ ನೀಡಿ: ಶ್ರೀಶೈಲ ಜಗದ್ಗುರು ಪಟ್ಟು

ಸಿಎಂ, ಡಿಸಿಎಂ ಬದಲಾವಣೆ ಆದ್ರೆ ಲಿಂಗಾಯತರಿಗೆ ಆದ್ಯತೆ ನೀಡಿ: ಶ್ರೀಶೈಲ ಜಗದ್ಗುರು ಪಟ್ಟು

Published : Jun 28, 2024, 04:08 PM IST

ಸಿಎಂ ಬದಲಾವಣೆ ಆದ್ರೆ , ಲಿಂಗಾಯತರಿಗೆ ಅವಕಾಶ ನೀಡುವಂತೆ ಶ್ರೀಶೈಲ ಜಗದ್ಗುರು ಚನ್ನಸಿದ್ದರಾಮ ಶ್ರೀ ಆಗ್ರಹಿಸಿದ್ದಾರೆ.
 

ರಾಜ್ಯದಲ್ಲಿ ಸಿಎಂ ಬದಲಾವಣೆ (CM change) ದಂಗಲ್ ಜೋರಾಗಿದೆ. ಒಕ್ಕಲಿಗ ಸ್ವಾಮೀಜಿ ನಂತರ ಇದೀಗ ಲಿಂಗಾಯತ (Lingayats) ಸ್ವಾಮೀಜಿ ಸರದಿ. ಸಿಎಂ ಬದಲಾವಣೆ ಆದ್ರೆ , ಲಿಂಗಾಯತರಿಗೆ ಅವಕಾಶ ಕೊಡುವಂತೆ ಶ್ರೀಶೈಲ ಜಗದ್ಗುರು( Srishaila Jagadguru Channasiddrama Shri) ಪಟ್ಟು ಹಿಡಿದಿದ್ದಾರೆ. ಸಿಎಂ, ಡಿಸಿಎಂ ಬದಲಾವಣೆ ಆದ್ರೆ ಲಿಂಗಾಯತರಿಗೆ ಆದ್ಯತೆ ನೀಡಿ, ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸಿದ್ದಾರೆ. ಎಂ.ಬಿ ಪಾಟೀಲ್ , ಈಶ್ವರ್ ಖಂಡ್ರೆ, ಎಸ್ಎಸ್ ಮಲ್ಲಿಕಾರ್ಜುನ್, ಶಾಮನೂರು ಪರ ಡಾ. ಚೆನ್ನಸಿದ್ದರಾಮ ಪಂಡಿತಾರಾಧ್ಯ ಶ್ರೀ ಬ್ಯಾಟಿಂಗ್ ಮಾಡಿದ್ದಾರೆ. ಸಮುದಾಯವಾರು ಡಿಸಿಎಂ ಬೇಡಿಕೆ ಬೆನ್ನಲ್ಲೇ ಜಾತಿ ಪರ ಲಾಬಿ ಶುರುವಾಗಿದೆ. ಜಾತಿವಾರು ಡಿಸಿಎಂಗಾಗಿ ಲಾಬಿಗಿಳಿದ ಸ್ವಾಮೀಜಿಗಳು, ಪಂಚ ಪೀಠದ ಜಗದ್ಗುರುಗಳ ಜತೆಯೂ ಲಿಂಗಾಯತ ಸಿಎಂ ಬಗ್ಗೆ ಚರ್ಚೆ ಶುರುವಾಗಿದೆ. ಚಿಕ್ಕೋಡಿಯ ಯಡೂರ ಗ್ರಾಮದಲ್ಲಿ ಶ್ರೀ ಶೈಲ ಜಗದ್ಗುರು ಚನ್ನಸಿದ್ದರಾಮ ಶ್ರೀ ಹೇಳಿಕೆ ನೀಡಿದ್ದಾರೆ. ಲಿಂಗಾಯತರನ್ನು ಕಡೆಗಣಿಸಿದರೆ ಒಳ್ಳೆ ಬೆಳವಣಿಗೆ ಆಗಲ್ಲ ಎಂದು ಶ್ರೀಶೈಲ ಜಗದ್ಗುರು ಚನ್ನಸಿದ್ದರಾಮ ಶ್ರೀ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸ್ವಾಮೀಜಿ ಹೇಳಿಕೆ ವೈಯಕ್ತಿಕ, ಸಿಎಂ ಹುದ್ದೆ ಬಗ್ಗೆ ಚರ್ಚೆ ಈಗ ಅಪ್ರಸ್ತುತ: ಕೆ.ಎಚ್‌.ಮುನಿಯಪ್ಪ

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more