ಸಿಎಂ, ಡಿಸಿಎಂ ಬದಲಾವಣೆ ಆದ್ರೆ ಲಿಂಗಾಯತರಿಗೆ ಆದ್ಯತೆ ನೀಡಿ: ಶ್ರೀಶೈಲ ಜಗದ್ಗುರು ಪಟ್ಟು

ಸಿಎಂ, ಡಿಸಿಎಂ ಬದಲಾವಣೆ ಆದ್ರೆ ಲಿಂಗಾಯತರಿಗೆ ಆದ್ಯತೆ ನೀಡಿ: ಶ್ರೀಶೈಲ ಜಗದ್ಗುರು ಪಟ್ಟು

Published : Jun 28, 2024, 04:08 PM IST

ಸಿಎಂ ಬದಲಾವಣೆ ಆದ್ರೆ , ಲಿಂಗಾಯತರಿಗೆ ಅವಕಾಶ ನೀಡುವಂತೆ ಶ್ರೀಶೈಲ ಜಗದ್ಗುರು ಚನ್ನಸಿದ್ದರಾಮ ಶ್ರೀ ಆಗ್ರಹಿಸಿದ್ದಾರೆ.
 

ರಾಜ್ಯದಲ್ಲಿ ಸಿಎಂ ಬದಲಾವಣೆ (CM change) ದಂಗಲ್ ಜೋರಾಗಿದೆ. ಒಕ್ಕಲಿಗ ಸ್ವಾಮೀಜಿ ನಂತರ ಇದೀಗ ಲಿಂಗಾಯತ (Lingayats) ಸ್ವಾಮೀಜಿ ಸರದಿ. ಸಿಎಂ ಬದಲಾವಣೆ ಆದ್ರೆ , ಲಿಂಗಾಯತರಿಗೆ ಅವಕಾಶ ಕೊಡುವಂತೆ ಶ್ರೀಶೈಲ ಜಗದ್ಗುರು( Srishaila Jagadguru Channasiddrama Shri) ಪಟ್ಟು ಹಿಡಿದಿದ್ದಾರೆ. ಸಿಎಂ, ಡಿಸಿಎಂ ಬದಲಾವಣೆ ಆದ್ರೆ ಲಿಂಗಾಯತರಿಗೆ ಆದ್ಯತೆ ನೀಡಿ, ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸಿದ್ದಾರೆ. ಎಂ.ಬಿ ಪಾಟೀಲ್ , ಈಶ್ವರ್ ಖಂಡ್ರೆ, ಎಸ್ಎಸ್ ಮಲ್ಲಿಕಾರ್ಜುನ್, ಶಾಮನೂರು ಪರ ಡಾ. ಚೆನ್ನಸಿದ್ದರಾಮ ಪಂಡಿತಾರಾಧ್ಯ ಶ್ರೀ ಬ್ಯಾಟಿಂಗ್ ಮಾಡಿದ್ದಾರೆ. ಸಮುದಾಯವಾರು ಡಿಸಿಎಂ ಬೇಡಿಕೆ ಬೆನ್ನಲ್ಲೇ ಜಾತಿ ಪರ ಲಾಬಿ ಶುರುವಾಗಿದೆ. ಜಾತಿವಾರು ಡಿಸಿಎಂಗಾಗಿ ಲಾಬಿಗಿಳಿದ ಸ್ವಾಮೀಜಿಗಳು, ಪಂಚ ಪೀಠದ ಜಗದ್ಗುರುಗಳ ಜತೆಯೂ ಲಿಂಗಾಯತ ಸಿಎಂ ಬಗ್ಗೆ ಚರ್ಚೆ ಶುರುವಾಗಿದೆ. ಚಿಕ್ಕೋಡಿಯ ಯಡೂರ ಗ್ರಾಮದಲ್ಲಿ ಶ್ರೀ ಶೈಲ ಜಗದ್ಗುರು ಚನ್ನಸಿದ್ದರಾಮ ಶ್ರೀ ಹೇಳಿಕೆ ನೀಡಿದ್ದಾರೆ. ಲಿಂಗಾಯತರನ್ನು ಕಡೆಗಣಿಸಿದರೆ ಒಳ್ಳೆ ಬೆಳವಣಿಗೆ ಆಗಲ್ಲ ಎಂದು ಶ್ರೀಶೈಲ ಜಗದ್ಗುರು ಚನ್ನಸಿದ್ದರಾಮ ಶ್ರೀ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸ್ವಾಮೀಜಿ ಹೇಳಿಕೆ ವೈಯಕ್ತಿಕ, ಸಿಎಂ ಹುದ್ದೆ ಬಗ್ಗೆ ಚರ್ಚೆ ಈಗ ಅಪ್ರಸ್ತುತ: ಕೆ.ಎಚ್‌.ಮುನಿಯಪ್ಪ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more