ಸಿಎಂ, ಡಿಸಿಎಂ ಬದಲಾವಣೆ ಆದ್ರೆ ಲಿಂಗಾಯತರಿಗೆ ಆದ್ಯತೆ ನೀಡಿ: ಶ್ರೀಶೈಲ ಜಗದ್ಗುರು ಪಟ್ಟು

ಸಿಎಂ, ಡಿಸಿಎಂ ಬದಲಾವಣೆ ಆದ್ರೆ ಲಿಂಗಾಯತರಿಗೆ ಆದ್ಯತೆ ನೀಡಿ: ಶ್ರೀಶೈಲ ಜಗದ್ಗುರು ಪಟ್ಟು

Published : Jun 28, 2024, 04:08 PM IST

ಸಿಎಂ ಬದಲಾವಣೆ ಆದ್ರೆ , ಲಿಂಗಾಯತರಿಗೆ ಅವಕಾಶ ನೀಡುವಂತೆ ಶ್ರೀಶೈಲ ಜಗದ್ಗುರು ಚನ್ನಸಿದ್ದರಾಮ ಶ್ರೀ ಆಗ್ರಹಿಸಿದ್ದಾರೆ.
 

ರಾಜ್ಯದಲ್ಲಿ ಸಿಎಂ ಬದಲಾವಣೆ (CM change) ದಂಗಲ್ ಜೋರಾಗಿದೆ. ಒಕ್ಕಲಿಗ ಸ್ವಾಮೀಜಿ ನಂತರ ಇದೀಗ ಲಿಂಗಾಯತ (Lingayats) ಸ್ವಾಮೀಜಿ ಸರದಿ. ಸಿಎಂ ಬದಲಾವಣೆ ಆದ್ರೆ , ಲಿಂಗಾಯತರಿಗೆ ಅವಕಾಶ ಕೊಡುವಂತೆ ಶ್ರೀಶೈಲ ಜಗದ್ಗುರು( Srishaila Jagadguru Channasiddrama Shri) ಪಟ್ಟು ಹಿಡಿದಿದ್ದಾರೆ. ಸಿಎಂ, ಡಿಸಿಎಂ ಬದಲಾವಣೆ ಆದ್ರೆ ಲಿಂಗಾಯತರಿಗೆ ಆದ್ಯತೆ ನೀಡಿ, ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸಿದ್ದಾರೆ. ಎಂ.ಬಿ ಪಾಟೀಲ್ , ಈಶ್ವರ್ ಖಂಡ್ರೆ, ಎಸ್ಎಸ್ ಮಲ್ಲಿಕಾರ್ಜುನ್, ಶಾಮನೂರು ಪರ ಡಾ. ಚೆನ್ನಸಿದ್ದರಾಮ ಪಂಡಿತಾರಾಧ್ಯ ಶ್ರೀ ಬ್ಯಾಟಿಂಗ್ ಮಾಡಿದ್ದಾರೆ. ಸಮುದಾಯವಾರು ಡಿಸಿಎಂ ಬೇಡಿಕೆ ಬೆನ್ನಲ್ಲೇ ಜಾತಿ ಪರ ಲಾಬಿ ಶುರುವಾಗಿದೆ. ಜಾತಿವಾರು ಡಿಸಿಎಂಗಾಗಿ ಲಾಬಿಗಿಳಿದ ಸ್ವಾಮೀಜಿಗಳು, ಪಂಚ ಪೀಠದ ಜಗದ್ಗುರುಗಳ ಜತೆಯೂ ಲಿಂಗಾಯತ ಸಿಎಂ ಬಗ್ಗೆ ಚರ್ಚೆ ಶುರುವಾಗಿದೆ. ಚಿಕ್ಕೋಡಿಯ ಯಡೂರ ಗ್ರಾಮದಲ್ಲಿ ಶ್ರೀ ಶೈಲ ಜಗದ್ಗುರು ಚನ್ನಸಿದ್ದರಾಮ ಶ್ರೀ ಹೇಳಿಕೆ ನೀಡಿದ್ದಾರೆ. ಲಿಂಗಾಯತರನ್ನು ಕಡೆಗಣಿಸಿದರೆ ಒಳ್ಳೆ ಬೆಳವಣಿಗೆ ಆಗಲ್ಲ ಎಂದು ಶ್ರೀಶೈಲ ಜಗದ್ಗುರು ಚನ್ನಸಿದ್ದರಾಮ ಶ್ರೀ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸ್ವಾಮೀಜಿ ಹೇಳಿಕೆ ವೈಯಕ್ತಿಕ, ಸಿಎಂ ಹುದ್ದೆ ಬಗ್ಗೆ ಚರ್ಚೆ ಈಗ ಅಪ್ರಸ್ತುತ: ಕೆ.ಎಚ್‌.ಮುನಿಯಪ್ಪ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more