ವಿಜಯಪುರದಲ್ಲಿ ಭಾರೀ ಮಳೆ: ಪರೀಕ್ಷೆಗೆ ತೆರಳಲು SSLC ವಿದ್ಯಾರ್ಥಿಯ ಪರದಾಟ

ವಿಜಯಪುರದಲ್ಲಿ ಭಾರೀ ಮಳೆ: ಪರೀಕ್ಷೆಗೆ ತೆರಳಲು SSLC ವಿದ್ಯಾರ್ಥಿಯ ಪರದಾಟ

Published : Jun 29, 2020, 11:59 AM IST

ಭಾರೀ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತ| ಮಳೆಯಿಂದ ತುಂಬಿ ಹರಿಯುತ್ತಿರುವ ಹಳ್ಳ, ಕೊಳ್ಳಗಳು| ಜಮೀನುಗಳಿಗೂ ನುಗ್ಗಿದ ನೀರು| ನಾಲತವಾಡ ರಸ್ತೆ ಮೇಲೆ ಹರಿದ ಹಳ್ಳದ ನೀರು|

ವಿಜಯಪುರ(ಜೂ.29): ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಜನಜೀವನವೇ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆಯಿಂದ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಜಮೀನುಗಳಿಗೂ ಕೂಡ ನೀರು ನುಗ್ಗಿದೆ. ನಾಲತವಾಡ ರಸ್ತೆ ಮೇಲೆ ಹಳ್ಳದ ನೀರು ಹರಿದಿದೆ. ಇದರಿಂದ ಜನರು ಪರದಾಡಿದ್ದಾರೆ. 

ಊಟದಲ್ಲಿ ನೊಣ, ಗಬ್ಬುನಾರುವ ವಾರ್ಡ್‌ಗಳು: ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆಯಿದು..!

ಇನ್ನು ಇದೇ ಹಳ್ಳದ ಪಕ್ಕದ ಗ್ರಾಮವೊಂದರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹರಸಾಹಸ ಪಟ್ಟು ಹಳ್ಳ ದಾಟಿ ಪರೀಕ್ಷೆಗೆ ಹಾಜರ್‌ ಆಗಿದ್ದಾನೆ. ಭಾರೀ ಮಳೆಯಿಂದ ನಾಲತವಾಡ ಪಟ್ಟಣದ ಜನಜೀವನೇ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!