ವಿಜಯಪುರದಲ್ಲಿ ಭಾರೀ ಮಳೆ: ಪರೀಕ್ಷೆಗೆ ತೆರಳಲು SSLC ವಿದ್ಯಾರ್ಥಿಯ ಪರದಾಟ

ವಿಜಯಪುರದಲ್ಲಿ ಭಾರೀ ಮಳೆ: ಪರೀಕ್ಷೆಗೆ ತೆರಳಲು SSLC ವಿದ್ಯಾರ್ಥಿಯ ಪರದಾಟ

Suvarna News   | Asianet News
Published : Jun 29, 2020, 11:59 AM IST

ಭಾರೀ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತ| ಮಳೆಯಿಂದ ತುಂಬಿ ಹರಿಯುತ್ತಿರುವ ಹಳ್ಳ, ಕೊಳ್ಳಗಳು| ಜಮೀನುಗಳಿಗೂ ನುಗ್ಗಿದ ನೀರು| ನಾಲತವಾಡ ರಸ್ತೆ ಮೇಲೆ ಹರಿದ ಹಳ್ಳದ ನೀರು|

ವಿಜಯಪುರ(ಜೂ.29): ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಜನಜೀವನವೇ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆಯಿಂದ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಜಮೀನುಗಳಿಗೂ ಕೂಡ ನೀರು ನುಗ್ಗಿದೆ. ನಾಲತವಾಡ ರಸ್ತೆ ಮೇಲೆ ಹಳ್ಳದ ನೀರು ಹರಿದಿದೆ. ಇದರಿಂದ ಜನರು ಪರದಾಡಿದ್ದಾರೆ. 

ಊಟದಲ್ಲಿ ನೊಣ, ಗಬ್ಬುನಾರುವ ವಾರ್ಡ್‌ಗಳು: ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆಯಿದು..!

ಇನ್ನು ಇದೇ ಹಳ್ಳದ ಪಕ್ಕದ ಗ್ರಾಮವೊಂದರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹರಸಾಹಸ ಪಟ್ಟು ಹಳ್ಳ ದಾಟಿ ಪರೀಕ್ಷೆಗೆ ಹಾಜರ್‌ ಆಗಿದ್ದಾನೆ. ಭಾರೀ ಮಳೆಯಿಂದ ನಾಲತವಾಡ ಪಟ್ಟಣದ ಜನಜೀವನೇ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. 
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್