ವಿಜಯಪುರದಲ್ಲಿ ಭಾರೀ ಮಳೆ: ಪರೀಕ್ಷೆಗೆ ತೆರಳಲು SSLC ವಿದ್ಯಾರ್ಥಿಯ ಪರದಾಟ

ವಿಜಯಪುರದಲ್ಲಿ ಭಾರೀ ಮಳೆ: ಪರೀಕ್ಷೆಗೆ ತೆರಳಲು SSLC ವಿದ್ಯಾರ್ಥಿಯ ಪರದಾಟ

Suvarna News   | Asianet News
Published : Jun 29, 2020, 11:59 AM IST

ಭಾರೀ ಮಳೆಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತ| ಮಳೆಯಿಂದ ತುಂಬಿ ಹರಿಯುತ್ತಿರುವ ಹಳ್ಳ, ಕೊಳ್ಳಗಳು| ಜಮೀನುಗಳಿಗೂ ನುಗ್ಗಿದ ನೀರು| ನಾಲತವಾಡ ರಸ್ತೆ ಮೇಲೆ ಹರಿದ ಹಳ್ಳದ ನೀರು|

ವಿಜಯಪುರ(ಜೂ.29): ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಜನಜೀವನವೇ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆಯಿಂದ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಜಮೀನುಗಳಿಗೂ ಕೂಡ ನೀರು ನುಗ್ಗಿದೆ. ನಾಲತವಾಡ ರಸ್ತೆ ಮೇಲೆ ಹಳ್ಳದ ನೀರು ಹರಿದಿದೆ. ಇದರಿಂದ ಜನರು ಪರದಾಡಿದ್ದಾರೆ. 

ಊಟದಲ್ಲಿ ನೊಣ, ಗಬ್ಬುನಾರುವ ವಾರ್ಡ್‌ಗಳು: ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆಯಿದು..!

ಇನ್ನು ಇದೇ ಹಳ್ಳದ ಪಕ್ಕದ ಗ್ರಾಮವೊಂದರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹರಸಾಹಸ ಪಟ್ಟು ಹಳ್ಳ ದಾಟಿ ಪರೀಕ್ಷೆಗೆ ಹಾಜರ್‌ ಆಗಿದ್ದಾನೆ. ಭಾರೀ ಮಳೆಯಿಂದ ನಾಲತವಾಡ ಪಟ್ಟಣದ ಜನಜೀವನೇ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!