21 ದಿನಗಳ ನಂತರ ತಾಯಿ ಮಡಿಲು ಸೇರಿದ ಐಶ್ವರ್ಯಾ, ಬೆಳಗಾವಿ ಸ್ಟಾಫ್ ನರ್ಸ್ ಕತೆ

21 ದಿನಗಳ ನಂತರ ತಾಯಿ ಮಡಿಲು ಸೇರಿದ ಐಶ್ವರ್ಯಾ, ಬೆಳಗಾವಿ ಸ್ಟಾಫ್ ನರ್ಸ್ ಕತೆ

Published : Apr 19, 2020, 09:58 PM ISTUpdated : Apr 19, 2020, 10:00 PM IST

ಕೊರೋನಾ ವಿರುದ್ಧದ ಹೋರಾಟ/ 21 ದಿನಗಳ ನಂತರ ತಾಯಿ ಮಡಿಲು ಸೇರಿದ ಮಗು/ ಇದು ಬೆಳಗಾವಿ ಸ್ಟಾಫ್ ನರ್ಸ್ ಅವರ ಕತೆ/

ಬೆಳಗಾವಿ(ಏ. 19) 21 ದಿನಗಳ ನಂತರ ಮಗು ಅಮ್ಮನ ಮಡಿಲು ಸೇರಿದೆ. ಕೊರೋನಾ ಸೋಂಕಿತರನ್ನು ಚಿಕಿತ್ಸೆ ಮಾಡುತ್ತಿದ್ದ ಬೆಳಗಾವಿಯ ಸ್ಟಾಫ್ ನರ್ಸ್ ಅವರ ಕತೆ ಇದು.

ಅಂದು ಮಗಳನ್ನು ಅಪ್ಪಿಕೊಳ್ಳಲು ಆಗದೆ ಅಮ್ಮ ಸುಗಂಧಾ ಕಣ್ಣೀರು ಹಾಕಿದ್ದರು. ಸುವರ್ಣ ನ್ಯೂಸ್ ನಲ್ಲಿ ಸುದ್ದಿ ಪ್ರಸಾರವಾದ ನಂತರ ಸ್ವತಃ ಸಿಎಂ ಯಡಿಯೂರಪ್ಪ ನರ್ಸ್ ಅವರೊಂದಿಗೆ ಮಾತನಾಡಿದ್ದರು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?