ಕಬಾಬ್‌ನಲ್ಲೂ .. ಗೋಬಿಯಲ್ಲೂ ವಿಷ..! ಸರ್ಕಾರ ಬ್ಯಾನ್ ಮಾಡಿದ್ರೂ ವ್ಯಾಪಾರಿಗಳು ಬಿಡ್ತಿಲ್ಲ..!

ಕಬಾಬ್‌ನಲ್ಲೂ .. ಗೋಬಿಯಲ್ಲೂ ವಿಷ..! ಸರ್ಕಾರ ಬ್ಯಾನ್ ಮಾಡಿದ್ರೂ ವ್ಯಾಪಾರಿಗಳು ಬಿಡ್ತಿಲ್ಲ..!

Published : Jul 07, 2024, 09:13 AM IST

ಕಬಾಬ್‌ನಲ್ಲಿ ಕೆಮಿಕಲ್ ಯುಕ್ತ ಕಲರ್ ಬಳಕೆ ಮಾಡದಂತೆ ನಿಷೇಧ ಮಾಡಲಾಗಿದೆ. ಇದರ ಜೊತೆಗೆ ಗೋಬಿ ಮಂಚೂರಿಯಲ್ಲೂ ಕೆಲ ಕಲರ್ ಬಳಕೆಯನ್ನ ರಾಜ್ಯ ಸರ್ಕಾರ ಕಡ್ಡಾಯವಾಗಿ ನಿಷೇಧ ಮಾಡಿದೆ.

ಕಲರ್ ಕಲರ್ ಕಬಾಬ್.. ಬಣ್ಣ ಬಣ್ಣದ ತಿನಿಸುಗಳು.. ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ.ಅಂತಾ ನೀವೆನಾದ್ರೂ ಆ ಕಲರ್ ಕಲರ್ ಕಬಾಬ್(Kebab) ಅನ್ನ ತಿಂದ್ರೆ ನಿಮ್ಮ ಆರೋಗ್ಯ ಹಾಳಾಗೋದು ಗ್ಯಾರಂಟಿ. ಬೊಂಬಾಯಿ ಮಿಠಾಯಿಗೆ ಹಾಕುವ ಪಿಂಕ್ ಕಲರ್ ಅನ್ನ ಬ್ಯಾನ್ ಮಾಡಲಾಗಿದೆ. ಅದರಲ್ಲಿ ವಿಷಕಾರ ಪದಾರ್ಥ ಇರುವ ಕಾರಣ ಮಿಠಾಯಿಯಲ್ಲಿ ಆ ಕಲರ್ ಅನ್ನ ಬಳಸದಂತೆ ಸರ್ಕಾರ ಬ್ಯಾನ್(Ban) ಮಾಡಿದೆ. ಕಾಟನ್ ಕ್ಯಾಂಡಿಯಲ್ಲಿ ವಿಷಕಾರಕ ರೊಡೋಮೈನ್ ಬಿ ಅನ್ನುವ ವಿಷಕಾರಕ ಕೆಮಿಕಲ್ ಆರೋಗ್ಯ ಇಲಾಖೆಯ ಪರೀಕ್ಷೆ ವೇಳೆ ಪತ್ತೆಯಾಗಿದೆ.ಈ ಹಿನ್ನೆಲೆ ರಂಗು ರಂಗಿನ ಕಾಟನ್ ಕ್ಯಾಂಡಿಯನ್ನ(Cotton candy) ನಿಷೇದ ಮಾಡಲಾಗಿದೆ. ಉಳಿದಂತೆ ಬಿಳಿಬಣ್ಣದ ಮತ್ತು ಬಣ್ಣ ಹಾಕದ ಕಾಟನ್ ಕ್ಯಾಂಡಿಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಕಾಟನ್ ಕ್ಯಾಂಡಿ ಜೊತೆಗೆ ಜನ ಅತ್ಯಂತ ಹೆಚ್ಚು ಇಷ್ಟಪಡುವ ಪದಾರ್ಥವೇ ಕಬಾಬ್. ಕಬಾಬ್ ಅನ್ನ ಮೂರ್ನಾಲ್ಕು ಕಲರ್‌ಗಳಲ್ಲಿ ಮಾರಾಟ ಮಾಡಲಾಗುತ್ತದೆ. ಚಿತ್ರ ವಿಚಿತ್ರ ಕಲರ್‌ಗಳನ್ನ ಕಬಾಬ್ ತಯಾರಿಕೆಯ ವೇಳೆ ನಿಷೇಧ ಮಾಡಲಾಗಿದೆ. ಅಂದರೆ, ಕಬಾಬ್ ತಯಾರಿಸಬಹುದು. ಆದರೆ, ಆ ತಯಾರಿಕೆ ವೇಳೆ ಯಾವುದೇ ಕೆಮಿಕಲ್ ಯುಕ್ತ ಕಲರ್ ಬಳಕೆ ಮಾಡದಂತೆ ನಿಷೇಧ ಮಾಡಲಾಗಿದೆ. ಇದರ ಜೊತೆಗೆ ಗೋಬಿ ಮಂಚೂರಿಯಲ್ಲೂ ಕೆಲ ಕಲರ್ ಬಳಕೆಯನ್ನ ರಾಜ್ಯ ಸರ್ಕಾರ ಕಡ್ಡಾಯವಾಗಿ ನಿಷೇಧ ಮಾಡಿದೆ. 

ಇದನ್ನೂ ವೀಕ್ಷಿಸಿ:  News Hour: ಜೈಲಿನಲ್ಲೇ ಹೈವೋಲ್ಟೇಜ್‌ ಮೀಟಿಂಗ್‌, ದರ್ಶನ್‌ ಉಳಿಸೋಕೆ ಮುಂದಾದ ಕುಟುಂಬ!

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!