ಕಬಾಬ್‌ನಲ್ಲೂ .. ಗೋಬಿಯಲ್ಲೂ ವಿಷ..! ಸರ್ಕಾರ ಬ್ಯಾನ್ ಮಾಡಿದ್ರೂ ವ್ಯಾಪಾರಿಗಳು ಬಿಡ್ತಿಲ್ಲ..!

ಕಬಾಬ್‌ನಲ್ಲೂ .. ಗೋಬಿಯಲ್ಲೂ ವಿಷ..! ಸರ್ಕಾರ ಬ್ಯಾನ್ ಮಾಡಿದ್ರೂ ವ್ಯಾಪಾರಿಗಳು ಬಿಡ್ತಿಲ್ಲ..!

Published : Jul 07, 2024, 09:13 AM IST

ಕಬಾಬ್‌ನಲ್ಲಿ ಕೆಮಿಕಲ್ ಯುಕ್ತ ಕಲರ್ ಬಳಕೆ ಮಾಡದಂತೆ ನಿಷೇಧ ಮಾಡಲಾಗಿದೆ. ಇದರ ಜೊತೆಗೆ ಗೋಬಿ ಮಂಚೂರಿಯಲ್ಲೂ ಕೆಲ ಕಲರ್ ಬಳಕೆಯನ್ನ ರಾಜ್ಯ ಸರ್ಕಾರ ಕಡ್ಡಾಯವಾಗಿ ನಿಷೇಧ ಮಾಡಿದೆ.

ಕಲರ್ ಕಲರ್ ಕಬಾಬ್.. ಬಣ್ಣ ಬಣ್ಣದ ತಿನಿಸುಗಳು.. ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ.ಅಂತಾ ನೀವೆನಾದ್ರೂ ಆ ಕಲರ್ ಕಲರ್ ಕಬಾಬ್(Kebab) ಅನ್ನ ತಿಂದ್ರೆ ನಿಮ್ಮ ಆರೋಗ್ಯ ಹಾಳಾಗೋದು ಗ್ಯಾರಂಟಿ. ಬೊಂಬಾಯಿ ಮಿಠಾಯಿಗೆ ಹಾಕುವ ಪಿಂಕ್ ಕಲರ್ ಅನ್ನ ಬ್ಯಾನ್ ಮಾಡಲಾಗಿದೆ. ಅದರಲ್ಲಿ ವಿಷಕಾರ ಪದಾರ್ಥ ಇರುವ ಕಾರಣ ಮಿಠಾಯಿಯಲ್ಲಿ ಆ ಕಲರ್ ಅನ್ನ ಬಳಸದಂತೆ ಸರ್ಕಾರ ಬ್ಯಾನ್(Ban) ಮಾಡಿದೆ. ಕಾಟನ್ ಕ್ಯಾಂಡಿಯಲ್ಲಿ ವಿಷಕಾರಕ ರೊಡೋಮೈನ್ ಬಿ ಅನ್ನುವ ವಿಷಕಾರಕ ಕೆಮಿಕಲ್ ಆರೋಗ್ಯ ಇಲಾಖೆಯ ಪರೀಕ್ಷೆ ವೇಳೆ ಪತ್ತೆಯಾಗಿದೆ.ಈ ಹಿನ್ನೆಲೆ ರಂಗು ರಂಗಿನ ಕಾಟನ್ ಕ್ಯಾಂಡಿಯನ್ನ(Cotton candy) ನಿಷೇದ ಮಾಡಲಾಗಿದೆ. ಉಳಿದಂತೆ ಬಿಳಿಬಣ್ಣದ ಮತ್ತು ಬಣ್ಣ ಹಾಕದ ಕಾಟನ್ ಕ್ಯಾಂಡಿಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಕಾಟನ್ ಕ್ಯಾಂಡಿ ಜೊತೆಗೆ ಜನ ಅತ್ಯಂತ ಹೆಚ್ಚು ಇಷ್ಟಪಡುವ ಪದಾರ್ಥವೇ ಕಬಾಬ್. ಕಬಾಬ್ ಅನ್ನ ಮೂರ್ನಾಲ್ಕು ಕಲರ್‌ಗಳಲ್ಲಿ ಮಾರಾಟ ಮಾಡಲಾಗುತ್ತದೆ. ಚಿತ್ರ ವಿಚಿತ್ರ ಕಲರ್‌ಗಳನ್ನ ಕಬಾಬ್ ತಯಾರಿಕೆಯ ವೇಳೆ ನಿಷೇಧ ಮಾಡಲಾಗಿದೆ. ಅಂದರೆ, ಕಬಾಬ್ ತಯಾರಿಸಬಹುದು. ಆದರೆ, ಆ ತಯಾರಿಕೆ ವೇಳೆ ಯಾವುದೇ ಕೆಮಿಕಲ್ ಯುಕ್ತ ಕಲರ್ ಬಳಕೆ ಮಾಡದಂತೆ ನಿಷೇಧ ಮಾಡಲಾಗಿದೆ. ಇದರ ಜೊತೆಗೆ ಗೋಬಿ ಮಂಚೂರಿಯಲ್ಲೂ ಕೆಲ ಕಲರ್ ಬಳಕೆಯನ್ನ ರಾಜ್ಯ ಸರ್ಕಾರ ಕಡ್ಡಾಯವಾಗಿ ನಿಷೇಧ ಮಾಡಿದೆ. 

ಇದನ್ನೂ ವೀಕ್ಷಿಸಿ:  News Hour: ಜೈಲಿನಲ್ಲೇ ಹೈವೋಲ್ಟೇಜ್‌ ಮೀಟಿಂಗ್‌, ದರ್ಶನ್‌ ಉಳಿಸೋಕೆ ಮುಂದಾದ ಕುಟುಂಬ!

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!