BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು

BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು

Published : Aug 09, 2022, 01:10 PM IST

ನಮ್ಮ ಸಮಸ್ಯೆ ಪರಿಹರಿಸಿ ಅಂತ ಬಿಗ್‌3ಗೆ ಪತ್ರ ಬರೆದು ಮನವಿ ಮಾಡಿದ ನೇಕಾರರು 

ಗದಗ(ಆ.09): ದೇಹವನ್ನ ದಂಡಿಸಿ ಬಟ್ಟೆಯನ್ನ ನೇಯುವ ನೇಕಾರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಹೌದು, ಗದಗ ನಗರದ ಬೆಟಗೇರಿಯ ನರಸಾಪುರ ನೇಕಾರ ಕಾಲೋನಿಯ ಜನರು ಗದಗ ಜಿಲ್ಲೆಯಲ್ಲಿರುವ 262 ನೇಕಾರರಿಂದ ಕೆಎಫ್‌ ಮಾದರಿಯಲ್ಲಿ ಸರ್ಕಾರ ತ್ರಿಫ್ಟ್‌ ಫಂಡ್‌ ಮಿತವ್ಯಯ ನಿಧಿ ಸಂಗ್ರಹಿಸಿದೆ. ನೇಕಾರರಿಂದ ಸಂಗ್ರಹವಾದ 8 ಪರ್ಸೆಂಟ್‌ ನಿಧಿಗೆ ರಾಜ್ಯ ಸರ್ಕಾರ 4 ಪರ್ಸೆಂಟ್‌ ಹಾಗೂ ಕೇಂದ್ರ ಸರ್ಕಾರದಿಂದ ಸಂಗ್ರಹವಾದ 4 ಪರ್ಸೆಂಟ್‌ ಹಣವನ್ನ ಸೇರಿಸಲಾಗುತ್ತದೆ. 15 ವರ್ಷದ ನಂತರ ಸಂಗ್ರಹವಾದ ಹಣದ ಜೊತೆಗೆ ಸರ್ಕಾರದ ಹಣ ಸೇರಿದ ಬಡ್ಡಿ ಸಮೇತ ನೇಕಾರರಿಗೆ ತಲುಪಿಸಲಾಗುತ್ತದೆ. ಇದೀಗ ಹಣ ನೇಕಾರರ ಕೈಸೇರಬೇಕು. ಆದರೆ ದುಡಿದ ಹಣವನ್ನ ಸರ್ಕಾರ ನೀಡಿಲ್ಲ. ಹೀಗಾಗಿ ನಮ್ಮ ಸಮಸ್ಯೆಯನ್ನ ಪರಿಹರಿಸಿ ಅಂತ ಬಿಗ್‌ 3ಗೆ ಪತ್ರ ಬರೆದು ಮನವಿಯನ್ನ ಮಾಡಿದ್ದಾರೆ. 

ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more