BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು

BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು

Published : Aug 09, 2022, 01:10 PM IST

ನಮ್ಮ ಸಮಸ್ಯೆ ಪರಿಹರಿಸಿ ಅಂತ ಬಿಗ್‌3ಗೆ ಪತ್ರ ಬರೆದು ಮನವಿ ಮಾಡಿದ ನೇಕಾರರು 

ಗದಗ(ಆ.09): ದೇಹವನ್ನ ದಂಡಿಸಿ ಬಟ್ಟೆಯನ್ನ ನೇಯುವ ನೇಕಾರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಹೌದು, ಗದಗ ನಗರದ ಬೆಟಗೇರಿಯ ನರಸಾಪುರ ನೇಕಾರ ಕಾಲೋನಿಯ ಜನರು ಗದಗ ಜಿಲ್ಲೆಯಲ್ಲಿರುವ 262 ನೇಕಾರರಿಂದ ಕೆಎಫ್‌ ಮಾದರಿಯಲ್ಲಿ ಸರ್ಕಾರ ತ್ರಿಫ್ಟ್‌ ಫಂಡ್‌ ಮಿತವ್ಯಯ ನಿಧಿ ಸಂಗ್ರಹಿಸಿದೆ. ನೇಕಾರರಿಂದ ಸಂಗ್ರಹವಾದ 8 ಪರ್ಸೆಂಟ್‌ ನಿಧಿಗೆ ರಾಜ್ಯ ಸರ್ಕಾರ 4 ಪರ್ಸೆಂಟ್‌ ಹಾಗೂ ಕೇಂದ್ರ ಸರ್ಕಾರದಿಂದ ಸಂಗ್ರಹವಾದ 4 ಪರ್ಸೆಂಟ್‌ ಹಣವನ್ನ ಸೇರಿಸಲಾಗುತ್ತದೆ. 15 ವರ್ಷದ ನಂತರ ಸಂಗ್ರಹವಾದ ಹಣದ ಜೊತೆಗೆ ಸರ್ಕಾರದ ಹಣ ಸೇರಿದ ಬಡ್ಡಿ ಸಮೇತ ನೇಕಾರರಿಗೆ ತಲುಪಿಸಲಾಗುತ್ತದೆ. ಇದೀಗ ಹಣ ನೇಕಾರರ ಕೈಸೇರಬೇಕು. ಆದರೆ ದುಡಿದ ಹಣವನ್ನ ಸರ್ಕಾರ ನೀಡಿಲ್ಲ. ಹೀಗಾಗಿ ನಮ್ಮ ಸಮಸ್ಯೆಯನ್ನ ಪರಿಹರಿಸಿ ಅಂತ ಬಿಗ್‌ 3ಗೆ ಪತ್ರ ಬರೆದು ಮನವಿಯನ್ನ ಮಾಡಿದ್ದಾರೆ. 

ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more