BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು

BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು

Published : Aug 09, 2022, 01:10 PM IST

ನಮ್ಮ ಸಮಸ್ಯೆ ಪರಿಹರಿಸಿ ಅಂತ ಬಿಗ್‌3ಗೆ ಪತ್ರ ಬರೆದು ಮನವಿ ಮಾಡಿದ ನೇಕಾರರು 

ಗದಗ(ಆ.09): ದೇಹವನ್ನ ದಂಡಿಸಿ ಬಟ್ಟೆಯನ್ನ ನೇಯುವ ನೇಕಾರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಹೌದು, ಗದಗ ನಗರದ ಬೆಟಗೇರಿಯ ನರಸಾಪುರ ನೇಕಾರ ಕಾಲೋನಿಯ ಜನರು ಗದಗ ಜಿಲ್ಲೆಯಲ್ಲಿರುವ 262 ನೇಕಾರರಿಂದ ಕೆಎಫ್‌ ಮಾದರಿಯಲ್ಲಿ ಸರ್ಕಾರ ತ್ರಿಫ್ಟ್‌ ಫಂಡ್‌ ಮಿತವ್ಯಯ ನಿಧಿ ಸಂಗ್ರಹಿಸಿದೆ. ನೇಕಾರರಿಂದ ಸಂಗ್ರಹವಾದ 8 ಪರ್ಸೆಂಟ್‌ ನಿಧಿಗೆ ರಾಜ್ಯ ಸರ್ಕಾರ 4 ಪರ್ಸೆಂಟ್‌ ಹಾಗೂ ಕೇಂದ್ರ ಸರ್ಕಾರದಿಂದ ಸಂಗ್ರಹವಾದ 4 ಪರ್ಸೆಂಟ್‌ ಹಣವನ್ನ ಸೇರಿಸಲಾಗುತ್ತದೆ. 15 ವರ್ಷದ ನಂತರ ಸಂಗ್ರಹವಾದ ಹಣದ ಜೊತೆಗೆ ಸರ್ಕಾರದ ಹಣ ಸೇರಿದ ಬಡ್ಡಿ ಸಮೇತ ನೇಕಾರರಿಗೆ ತಲುಪಿಸಲಾಗುತ್ತದೆ. ಇದೀಗ ಹಣ ನೇಕಾರರ ಕೈಸೇರಬೇಕು. ಆದರೆ ದುಡಿದ ಹಣವನ್ನ ಸರ್ಕಾರ ನೀಡಿಲ್ಲ. ಹೀಗಾಗಿ ನಮ್ಮ ಸಮಸ್ಯೆಯನ್ನ ಪರಿಹರಿಸಿ ಅಂತ ಬಿಗ್‌ 3ಗೆ ಪತ್ರ ಬರೆದು ಮನವಿಯನ್ನ ಮಾಡಿದ್ದಾರೆ. 

ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more