BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು

BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು

Published : Aug 09, 2022, 01:10 PM IST

ನಮ್ಮ ಸಮಸ್ಯೆ ಪರಿಹರಿಸಿ ಅಂತ ಬಿಗ್‌3ಗೆ ಪತ್ರ ಬರೆದು ಮನವಿ ಮಾಡಿದ ನೇಕಾರರು 

ಗದಗ(ಆ.09): ದೇಹವನ್ನ ದಂಡಿಸಿ ಬಟ್ಟೆಯನ್ನ ನೇಯುವ ನೇಕಾರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಹೌದು, ಗದಗ ನಗರದ ಬೆಟಗೇರಿಯ ನರಸಾಪುರ ನೇಕಾರ ಕಾಲೋನಿಯ ಜನರು ಗದಗ ಜಿಲ್ಲೆಯಲ್ಲಿರುವ 262 ನೇಕಾರರಿಂದ ಕೆಎಫ್‌ ಮಾದರಿಯಲ್ಲಿ ಸರ್ಕಾರ ತ್ರಿಫ್ಟ್‌ ಫಂಡ್‌ ಮಿತವ್ಯಯ ನಿಧಿ ಸಂಗ್ರಹಿಸಿದೆ. ನೇಕಾರರಿಂದ ಸಂಗ್ರಹವಾದ 8 ಪರ್ಸೆಂಟ್‌ ನಿಧಿಗೆ ರಾಜ್ಯ ಸರ್ಕಾರ 4 ಪರ್ಸೆಂಟ್‌ ಹಾಗೂ ಕೇಂದ್ರ ಸರ್ಕಾರದಿಂದ ಸಂಗ್ರಹವಾದ 4 ಪರ್ಸೆಂಟ್‌ ಹಣವನ್ನ ಸೇರಿಸಲಾಗುತ್ತದೆ. 15 ವರ್ಷದ ನಂತರ ಸಂಗ್ರಹವಾದ ಹಣದ ಜೊತೆಗೆ ಸರ್ಕಾರದ ಹಣ ಸೇರಿದ ಬಡ್ಡಿ ಸಮೇತ ನೇಕಾರರಿಗೆ ತಲುಪಿಸಲಾಗುತ್ತದೆ. ಇದೀಗ ಹಣ ನೇಕಾರರ ಕೈಸೇರಬೇಕು. ಆದರೆ ದುಡಿದ ಹಣವನ್ನ ಸರ್ಕಾರ ನೀಡಿಲ್ಲ. ಹೀಗಾಗಿ ನಮ್ಮ ಸಮಸ್ಯೆಯನ್ನ ಪರಿಹರಿಸಿ ಅಂತ ಬಿಗ್‌ 3ಗೆ ಪತ್ರ ಬರೆದು ಮನವಿಯನ್ನ ಮಾಡಿದ್ದಾರೆ. 

ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more