Shivaji Jayanti:ಕಾರವಾರದಲ್ಲಿ ಅದ್ದೂರಿ ಶಿವಾಜಿ ಮಹಾರಾಜರ ಜಯಂತಿ: ಇಡೀ ನಗರವೇ ಕೇಸರಿಮಯ

Shivaji Jayanti:ಕಾರವಾರದಲ್ಲಿ ಅದ್ದೂರಿ ಶಿವಾಜಿ ಮಹಾರಾಜರ ಜಯಂತಿ: ಇಡೀ ನಗರವೇ ಕೇಸರಿಮಯ

Published : Feb 20, 2023, 11:19 AM IST

ಕಾರವಾರದಲ್ಲಿ ಅದ್ದೂರಿಯಾಗಿ ರಾಜ್ಯ ಮಟ್ಟದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ನಡೆಯಿತು. 

ಕಾರವಾರದಲ್ಲಿ ರಾಜ್ಯ ಮಟ್ಟದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ನಡೆಯುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಕರ್ನಾಟಕ ರಾಜ್ಯ ಕ್ಷತ್ರಿಯ ಮರಾಠ ಪರಿಷತ್‌ ವತಿಯಿಂದ ಈ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕಿ ರೂಪಾಲಿ ನಾಯ್ಕ್‌ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ಜನಸಾಗರ ನೆರೆದಿತ್ತು. ಕೇಸರಿ ಪೇಟಾದಲ್ಲಿ ಕಾರ್ಯಕರ್ತರು ಮಿಂಚಿದ್ದು,  ಜೈ ಶಿವಾಜಿ, ಜೈ ಭವಾನಿ ಹಾಗೂ ಹರಹರ ಮಹಾದೇವ್‌ ಘೋಷಣೆ ಮುಗಿಲು ಮುಟ್ಟಿತ್ತು.

Jogi: ಜೋಗಿ ವಿರಚಿತ 'ಹಸ್ತಿನಾವತಿ' ಕಾದಂಬರಿ ಬಿಡುಗಡೆ

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!