ಚಿತ್ರದುರ್ಗದಲ್ಲಿ ರಾಜ್ಯ ಬುಡಕಟ್ಟು ಉತ್ಸವ, ಕಲಾ ತಂಡಗಳಿಂದ ಕಣ್ಮನ ಸೆಳೆಯುವ ಪ್ರದರ್ಶನ

ಚಿತ್ರದುರ್ಗದಲ್ಲಿ ರಾಜ್ಯ ಬುಡಕಟ್ಟು ಉತ್ಸವ, ಕಲಾ ತಂಡಗಳಿಂದ ಕಣ್ಮನ ಸೆಳೆಯುವ ಪ್ರದರ್ಶನ

Suvarna News   | Asianet News
Published : Nov 17, 2021, 04:27 PM IST

ಬುಡಕಟ್ಟು ಸಂಸ್ಕೃತಿ ತವರೂರು ಚಿತ್ರದುರ್ಗದಲ್ಲಿ,  ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಅದ್ದೂರಿಯಾಗಿ ನಡೆದಿದೆ. ಈ ಸಂಭ್ರಮದ ಉತ್ಸವಕ್ಕೆ ರಾಜ್ಯ ಸಾರಿಗೆ & ಪರಿಶಿಷ್ಟ ವರ್ಗದ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅದ್ದೂರಿ ಚಾಲನೆ ನೀಡಿದರು.

ಚಿತ್ರದುರ್ಗ (ನ. 17): ಬುಡಕಟ್ಟು ಸಂಸ್ಕೃತಿ ತವರೂರು ಚಿತ್ರದುರ್ಗದಲ್ಲಿ,  ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಅದ್ದೂರಿಯಾಗಿ ನಡೆದಿದೆ. ಈ ಸಂಭ್ರಮದ ಉತ್ಸವಕ್ಕೆ ರಾಜ್ಯ ಸಾರಿಗೆ & ಪರಿಶಿಷ್ಟ ವರ್ಗದ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅದ್ದೂರಿ ಚಾಲನೆ ನೀಡಿದರು.

ಇಲ್ಲಿ ಬುಡಕಟ್ಟು ಸಮುದಾಯದ ಸಮಗ್ರ ಚಿತ್ರಣವನ್ನು ಈ ಉತ್ಸವ ಕಟ್ಟಿಕೊಟ್ಟಿದೆ. ವಿಶೇಷವಾಗಿ ಬುಡಕಟ್ಟು ಸಮುದಾಯಕ್ಕೆ ಸಂಬಂಧಿಸಿದ‌ ಛಾಯಾಚಿತ್ರಗಳನ್ನು ಜಿಲ್ಲೆಯ ಹೆಮ್ಮೆಯ ಫೋಟೋಗ್ರಾಫರ್ ನಿಸರ್ಗ ಗೋವಿಂದರಾಜು ತಮ್ಮ ಕೈ ಚಳಕದ ಛಾಯಾಚಿತ್ರಗಳನ್ನು ಪ್ರದರ್ಶನ ಮಾಡಿದ್ದಾರೆ.  ಬುಡಕಟ್ಟು ಜನರ ಸಾಂಸ್ಕೃತಿಕ ಕಲೆಗೆ ಕೋಟೆನಾಡು ದುರ್ಗ ಸಾಕ್ಷಿಯಾಗಿದೆ, ಹತ್ತಾರು ಕಲಾ ತಂಡಗಳ ಪ್ರದರ್ಶನ ಅತ್ಯಂತ ಕಣ್ಮನ ಸೆಳೆಯುವಂತಿತ್ತು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more