ಚಿತ್ರದುರ್ಗದಲ್ಲಿ ರಾಜ್ಯ ಬುಡಕಟ್ಟು ಉತ್ಸವ, ಕಲಾ ತಂಡಗಳಿಂದ ಕಣ್ಮನ ಸೆಳೆಯುವ ಪ್ರದರ್ಶನ

ಚಿತ್ರದುರ್ಗದಲ್ಲಿ ರಾಜ್ಯ ಬುಡಕಟ್ಟು ಉತ್ಸವ, ಕಲಾ ತಂಡಗಳಿಂದ ಕಣ್ಮನ ಸೆಳೆಯುವ ಪ್ರದರ್ಶನ

Suvarna News   | Asianet News
Published : Nov 17, 2021, 04:27 PM IST

ಬುಡಕಟ್ಟು ಸಂಸ್ಕೃತಿ ತವರೂರು ಚಿತ್ರದುರ್ಗದಲ್ಲಿ,  ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಅದ್ದೂರಿಯಾಗಿ ನಡೆದಿದೆ. ಈ ಸಂಭ್ರಮದ ಉತ್ಸವಕ್ಕೆ ರಾಜ್ಯ ಸಾರಿಗೆ & ಪರಿಶಿಷ್ಟ ವರ್ಗದ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅದ್ದೂರಿ ಚಾಲನೆ ನೀಡಿದರು.

ಚಿತ್ರದುರ್ಗ (ನ. 17): ಬುಡಕಟ್ಟು ಸಂಸ್ಕೃತಿ ತವರೂರು ಚಿತ್ರದುರ್ಗದಲ್ಲಿ,  ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಅದ್ದೂರಿಯಾಗಿ ನಡೆದಿದೆ. ಈ ಸಂಭ್ರಮದ ಉತ್ಸವಕ್ಕೆ ರಾಜ್ಯ ಸಾರಿಗೆ & ಪರಿಶಿಷ್ಟ ವರ್ಗದ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅದ್ದೂರಿ ಚಾಲನೆ ನೀಡಿದರು.

ಇಲ್ಲಿ ಬುಡಕಟ್ಟು ಸಮುದಾಯದ ಸಮಗ್ರ ಚಿತ್ರಣವನ್ನು ಈ ಉತ್ಸವ ಕಟ್ಟಿಕೊಟ್ಟಿದೆ. ವಿಶೇಷವಾಗಿ ಬುಡಕಟ್ಟು ಸಮುದಾಯಕ್ಕೆ ಸಂಬಂಧಿಸಿದ‌ ಛಾಯಾಚಿತ್ರಗಳನ್ನು ಜಿಲ್ಲೆಯ ಹೆಮ್ಮೆಯ ಫೋಟೋಗ್ರಾಫರ್ ನಿಸರ್ಗ ಗೋವಿಂದರಾಜು ತಮ್ಮ ಕೈ ಚಳಕದ ಛಾಯಾಚಿತ್ರಗಳನ್ನು ಪ್ರದರ್ಶನ ಮಾಡಿದ್ದಾರೆ.  ಬುಡಕಟ್ಟು ಜನರ ಸಾಂಸ್ಕೃತಿಕ ಕಲೆಗೆ ಕೋಟೆನಾಡು ದುರ್ಗ ಸಾಕ್ಷಿಯಾಗಿದೆ, ಹತ್ತಾರು ಕಲಾ ತಂಡಗಳ ಪ್ರದರ್ಶನ ಅತ್ಯಂತ ಕಣ್ಮನ ಸೆಳೆಯುವಂತಿತ್ತು.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more