ಚಿತ್ರದುರ್ಗದಲ್ಲಿ ರಾಜ್ಯ ಬುಡಕಟ್ಟು ಉತ್ಸವ, ಕಲಾ ತಂಡಗಳಿಂದ ಕಣ್ಮನ ಸೆಳೆಯುವ ಪ್ರದರ್ಶನ

ಚಿತ್ರದುರ್ಗದಲ್ಲಿ ರಾಜ್ಯ ಬುಡಕಟ್ಟು ಉತ್ಸವ, ಕಲಾ ತಂಡಗಳಿಂದ ಕಣ್ಮನ ಸೆಳೆಯುವ ಪ್ರದರ್ಶನ

Published : Nov 17, 2021, 04:27 PM IST

ಬುಡಕಟ್ಟು ಸಂಸ್ಕೃತಿ ತವರೂರು ಚಿತ್ರದುರ್ಗದಲ್ಲಿ,  ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಅದ್ದೂರಿಯಾಗಿ ನಡೆದಿದೆ. ಈ ಸಂಭ್ರಮದ ಉತ್ಸವಕ್ಕೆ ರಾಜ್ಯ ಸಾರಿಗೆ & ಪರಿಶಿಷ್ಟ ವರ್ಗದ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅದ್ದೂರಿ ಚಾಲನೆ ನೀಡಿದರು.

ಚಿತ್ರದುರ್ಗ (ನ. 17): ಬುಡಕಟ್ಟು ಸಂಸ್ಕೃತಿ ತವರೂರು ಚಿತ್ರದುರ್ಗದಲ್ಲಿ,  ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಅದ್ದೂರಿಯಾಗಿ ನಡೆದಿದೆ. ಈ ಸಂಭ್ರಮದ ಉತ್ಸವಕ್ಕೆ ರಾಜ್ಯ ಸಾರಿಗೆ & ಪರಿಶಿಷ್ಟ ವರ್ಗದ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅದ್ದೂರಿ ಚಾಲನೆ ನೀಡಿದರು.

ಇಲ್ಲಿ ಬುಡಕಟ್ಟು ಸಮುದಾಯದ ಸಮಗ್ರ ಚಿತ್ರಣವನ್ನು ಈ ಉತ್ಸವ ಕಟ್ಟಿಕೊಟ್ಟಿದೆ. ವಿಶೇಷವಾಗಿ ಬುಡಕಟ್ಟು ಸಮುದಾಯಕ್ಕೆ ಸಂಬಂಧಿಸಿದ‌ ಛಾಯಾಚಿತ್ರಗಳನ್ನು ಜಿಲ್ಲೆಯ ಹೆಮ್ಮೆಯ ಫೋಟೋಗ್ರಾಫರ್ ನಿಸರ್ಗ ಗೋವಿಂದರಾಜು ತಮ್ಮ ಕೈ ಚಳಕದ ಛಾಯಾಚಿತ್ರಗಳನ್ನು ಪ್ರದರ್ಶನ ಮಾಡಿದ್ದಾರೆ.  ಬುಡಕಟ್ಟು ಜನರ ಸಾಂಸ್ಕೃತಿಕ ಕಲೆಗೆ ಕೋಟೆನಾಡು ದುರ್ಗ ಸಾಕ್ಷಿಯಾಗಿದೆ, ಹತ್ತಾರು ಕಲಾ ತಂಡಗಳ ಪ್ರದರ್ಶನ ಅತ್ಯಂತ ಕಣ್ಮನ ಸೆಳೆಯುವಂತಿತ್ತು.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more