ಚಿತ್ರದುರ್ಗದಲ್ಲಿ ರಾಜ್ಯ ಬುಡಕಟ್ಟು ಉತ್ಸವ, ಕಲಾ ತಂಡಗಳಿಂದ ಕಣ್ಮನ ಸೆಳೆಯುವ ಪ್ರದರ್ಶನ

ಚಿತ್ರದುರ್ಗದಲ್ಲಿ ರಾಜ್ಯ ಬುಡಕಟ್ಟು ಉತ್ಸವ, ಕಲಾ ತಂಡಗಳಿಂದ ಕಣ್ಮನ ಸೆಳೆಯುವ ಪ್ರದರ್ಶನ

Suvarna News   | Asianet News
Published : Nov 17, 2021, 04:27 PM IST

ಬುಡಕಟ್ಟು ಸಂಸ್ಕೃತಿ ತವರೂರು ಚಿತ್ರದುರ್ಗದಲ್ಲಿ,  ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಅದ್ದೂರಿಯಾಗಿ ನಡೆದಿದೆ. ಈ ಸಂಭ್ರಮದ ಉತ್ಸವಕ್ಕೆ ರಾಜ್ಯ ಸಾರಿಗೆ & ಪರಿಶಿಷ್ಟ ವರ್ಗದ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅದ್ದೂರಿ ಚಾಲನೆ ನೀಡಿದರು.

ಚಿತ್ರದುರ್ಗ (ನ. 17): ಬುಡಕಟ್ಟು ಸಂಸ್ಕೃತಿ ತವರೂರು ಚಿತ್ರದುರ್ಗದಲ್ಲಿ,  ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಅದ್ದೂರಿಯಾಗಿ ನಡೆದಿದೆ. ಈ ಸಂಭ್ರಮದ ಉತ್ಸವಕ್ಕೆ ರಾಜ್ಯ ಸಾರಿಗೆ & ಪರಿಶಿಷ್ಟ ವರ್ಗದ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅದ್ದೂರಿ ಚಾಲನೆ ನೀಡಿದರು.

ಇಲ್ಲಿ ಬುಡಕಟ್ಟು ಸಮುದಾಯದ ಸಮಗ್ರ ಚಿತ್ರಣವನ್ನು ಈ ಉತ್ಸವ ಕಟ್ಟಿಕೊಟ್ಟಿದೆ. ವಿಶೇಷವಾಗಿ ಬುಡಕಟ್ಟು ಸಮುದಾಯಕ್ಕೆ ಸಂಬಂಧಿಸಿದ‌ ಛಾಯಾಚಿತ್ರಗಳನ್ನು ಜಿಲ್ಲೆಯ ಹೆಮ್ಮೆಯ ಫೋಟೋಗ್ರಾಫರ್ ನಿಸರ್ಗ ಗೋವಿಂದರಾಜು ತಮ್ಮ ಕೈ ಚಳಕದ ಛಾಯಾಚಿತ್ರಗಳನ್ನು ಪ್ರದರ್ಶನ ಮಾಡಿದ್ದಾರೆ.  ಬುಡಕಟ್ಟು ಜನರ ಸಾಂಸ್ಕೃತಿಕ ಕಲೆಗೆ ಕೋಟೆನಾಡು ದುರ್ಗ ಸಾಕ್ಷಿಯಾಗಿದೆ, ಹತ್ತಾರು ಕಲಾ ತಂಡಗಳ ಪ್ರದರ್ಶನ ಅತ್ಯಂತ ಕಣ್ಮನ ಸೆಳೆಯುವಂತಿತ್ತು.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more