ಚಿತ್ರದುರ್ಗದಲ್ಲಿ ರಾಜ್ಯ ಬುಡಕಟ್ಟು ಉತ್ಸವ, ಕಲಾ ತಂಡಗಳಿಂದ ಕಣ್ಮನ ಸೆಳೆಯುವ ಪ್ರದರ್ಶನ

ಚಿತ್ರದುರ್ಗದಲ್ಲಿ ರಾಜ್ಯ ಬುಡಕಟ್ಟು ಉತ್ಸವ, ಕಲಾ ತಂಡಗಳಿಂದ ಕಣ್ಮನ ಸೆಳೆಯುವ ಪ್ರದರ್ಶನ

Suvarna News   | Asianet News
Published : Nov 17, 2021, 04:27 PM IST

ಬುಡಕಟ್ಟು ಸಂಸ್ಕೃತಿ ತವರೂರು ಚಿತ್ರದುರ್ಗದಲ್ಲಿ,  ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಅದ್ದೂರಿಯಾಗಿ ನಡೆದಿದೆ. ಈ ಸಂಭ್ರಮದ ಉತ್ಸವಕ್ಕೆ ರಾಜ್ಯ ಸಾರಿಗೆ & ಪರಿಶಿಷ್ಟ ವರ್ಗದ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅದ್ದೂರಿ ಚಾಲನೆ ನೀಡಿದರು.

ಚಿತ್ರದುರ್ಗ (ನ. 17): ಬುಡಕಟ್ಟು ಸಂಸ್ಕೃತಿ ತವರೂರು ಚಿತ್ರದುರ್ಗದಲ್ಲಿ,  ರಾಜ್ಯ ಮಟ್ಟದ ಬುಡಕಟ್ಟು ಉತ್ಸವ ಅದ್ದೂರಿಯಾಗಿ ನಡೆದಿದೆ. ಈ ಸಂಭ್ರಮದ ಉತ್ಸವಕ್ಕೆ ರಾಜ್ಯ ಸಾರಿಗೆ & ಪರಿಶಿಷ್ಟ ವರ್ಗದ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅದ್ದೂರಿ ಚಾಲನೆ ನೀಡಿದರು.

ಇಲ್ಲಿ ಬುಡಕಟ್ಟು ಸಮುದಾಯದ ಸಮಗ್ರ ಚಿತ್ರಣವನ್ನು ಈ ಉತ್ಸವ ಕಟ್ಟಿಕೊಟ್ಟಿದೆ. ವಿಶೇಷವಾಗಿ ಬುಡಕಟ್ಟು ಸಮುದಾಯಕ್ಕೆ ಸಂಬಂಧಿಸಿದ‌ ಛಾಯಾಚಿತ್ರಗಳನ್ನು ಜಿಲ್ಲೆಯ ಹೆಮ್ಮೆಯ ಫೋಟೋಗ್ರಾಫರ್ ನಿಸರ್ಗ ಗೋವಿಂದರಾಜು ತಮ್ಮ ಕೈ ಚಳಕದ ಛಾಯಾಚಿತ್ರಗಳನ್ನು ಪ್ರದರ್ಶನ ಮಾಡಿದ್ದಾರೆ.  ಬುಡಕಟ್ಟು ಜನರ ಸಾಂಸ್ಕೃತಿಕ ಕಲೆಗೆ ಕೋಟೆನಾಡು ದುರ್ಗ ಸಾಕ್ಷಿಯಾಗಿದೆ, ಹತ್ತಾರು ಕಲಾ ತಂಡಗಳ ಪ್ರದರ್ಶನ ಅತ್ಯಂತ ಕಣ್ಮನ ಸೆಳೆಯುವಂತಿತ್ತು.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more