ಕಾರ್ಕಳದಲ್ಲಿ ಪರಶುರಾಮ ಪ್ರತಿಮೆ: ತುಳುನಾಡು ಸೃಷ್ಟಿಕರ್ತನಿಗೆ ಗೌರವ

ಕಾರ್ಕಳದಲ್ಲಿ ಪರಶುರಾಮ ಪ್ರತಿಮೆ: ತುಳುನಾಡು ಸೃಷ್ಟಿಕರ್ತನಿಗೆ ಗೌರವ

Published : Jan 15, 2023, 05:12 PM IST

ತುಳುನಾಡಿನಲ್ಲಿ ಪರಶುರಾಮ ಪ್ರತಿಮೆ ತಲೆ ಎತ್ತಲಿದ್ದು, ಈ ಮೂಲಕ ತುಳುನಾಡು ಸೃಷ್ಟಿಕರ್ತನಿಗೆ ಸಚಿವ ಸುನೀಲ್‌ ಕುಮಾರ್‌ ಗೌರವ ಸಲ್ಲಿಸಲಿದ್ದಾರೆ.

ಕಾರ್ಕಳ ಕ್ಷೇತ್ರದಲ್ಲಿ 33 ಅಡಿ ಎತ್ತರದ ಪರಶುರಾಮನ ಕಂಚಿನ ಪ್ರತಿಮೆ ನಿರ್ಮಾಣವಾಗುತ್ತಿದೆ. 15 ಟನ್‌ ತೂಕದಲ್ಲಿ ಈ ಪ್ರತಿಮೆಯು, ಅಂದಾಜು ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಕಲಾವಿದ ಕೃಷ್ಣ ನಾಯಕ್‌ ಕೈಚಳಕದಲ್ಲಿ ಪ್ರತಿಮೆ ಮೂಡಿ ಬರಲಿದ್ದು, ನೆಲ ಮಟ್ಟದಿಂದ ಸುಮಾರು 400 ಅಡಿಯಷ್ಟು ಎತ್ತರ ಇರಲಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?