ಕಾರ್ಕಳದಲ್ಲಿ ಪರಶುರಾಮ ಪ್ರತಿಮೆ: ತುಳುನಾಡು ಸೃಷ್ಟಿಕರ್ತನಿಗೆ ಗೌರವ

ಕಾರ್ಕಳದಲ್ಲಿ ಪರಶುರಾಮ ಪ್ರತಿಮೆ: ತುಳುನಾಡು ಸೃಷ್ಟಿಕರ್ತನಿಗೆ ಗೌರವ

Published : Jan 15, 2023, 05:12 PM IST

ತುಳುನಾಡಿನಲ್ಲಿ ಪರಶುರಾಮ ಪ್ರತಿಮೆ ತಲೆ ಎತ್ತಲಿದ್ದು, ಈ ಮೂಲಕ ತುಳುನಾಡು ಸೃಷ್ಟಿಕರ್ತನಿಗೆ ಸಚಿವ ಸುನೀಲ್‌ ಕುಮಾರ್‌ ಗೌರವ ಸಲ್ಲಿಸಲಿದ್ದಾರೆ.

ಕಾರ್ಕಳ ಕ್ಷೇತ್ರದಲ್ಲಿ 33 ಅಡಿ ಎತ್ತರದ ಪರಶುರಾಮನ ಕಂಚಿನ ಪ್ರತಿಮೆ ನಿರ್ಮಾಣವಾಗುತ್ತಿದೆ. 15 ಟನ್‌ ತೂಕದಲ್ಲಿ ಈ ಪ್ರತಿಮೆಯು, ಅಂದಾಜು ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಕಲಾವಿದ ಕೃಷ್ಣ ನಾಯಕ್‌ ಕೈಚಳಕದಲ್ಲಿ ಪ್ರತಿಮೆ ಮೂಡಿ ಬರಲಿದ್ದು, ನೆಲ ಮಟ್ಟದಿಂದ ಸುಮಾರು 400 ಅಡಿಯಷ್ಟು ಎತ್ತರ ಇರಲಿದೆ.

ಈ ಬಾರಿ ಒಂದು ಪಕ್ಷವೇ ಸರ್ಕಾರ ರಚಿಸುತ್ತೆ: ಅಚ್ಚರಿ ಹುಟ್ಟಿಸಿದೆ ಕೋಡಿ ಮಠದ ಭವಿಷ್ಯ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?