ಬಂಟ್ವಾಳದ ಕಾರಿಂಜೇಶ್ವರ ದೇಗುಲದ ಭಕ್ತರೆ ಎಚ್ಚರ!

ಬಂಟ್ವಾಳದ ಕಾರಿಂಜೇಶ್ವರ ದೇಗುಲದ ಭಕ್ತರೆ ಎಚ್ಚರ!

Published : Jan 24, 2021, 02:08 PM IST

ಶಿವಮೊಗ್ಗದಲ್ಲಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ ಅಪಾಯಕಾರಿಯಾಗಿರುವ ಕಲ್ಲು ಕ್ವಾರಿಗಳ ಪರಿಶೀಲನೆ ನಡೆಯುತ್ತಿದೆ. ಅಕ್ರಮಕ್ಕೆ ಬ್ರೇಕ್ ಹಾಕಲು ಸರ್ಕಾರ ಮುಮದಾಗಿದೆ. ಇತ್ತ ಬಂಟ್ವಾಳದಲ್ಲಿಯೂ ಕೂಡ ಕ್ವಾರಿಗಳು ಅಪಾಯಕ್ಕೆ ಆಹ್ವಾನ ನಿಡುವಂತಿವೆ. 

ಬಂಟ್ವಾಳ (ಜ.24):  ಶಿವಮೊಗ್ಗದಲ್ಲಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ ಅಪಾಯಕಾರಿಯಾಗಿರುವ ಕಲ್ಲು ಕ್ವಾರಿಗಳ ಪರಿಶೀಲನೆ ನಡೆಯುತ್ತಿದೆ.

ಗಣಿಗಾರಿಕೆಯಿಂದ KRSಗೂ ಕಾದಿದೆ ಮಹಾ ಆಪತ್ತು : ಸಿಎಂ ಖಡಕ್ ಸೂಚನೆ ...

ಅಕ್ರಮಕ್ಕೆ ಬ್ರೇಕ್ ಹಾಕಲು ಸರ್ಕಾರ ಮುಮದಾಗಿದೆ. ಇತ್ತ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿಯೂ ಕೂಡ ಕ್ವಾರಿಗಳು ಅಪಾಯಕ್ಕೆ ಆಹ್ವಾನ ನಿಡುವಂತಿವೆ. ಇಲ್ಲಿನ ಕಾರಿಂಜೇಶ್ವರ ದೇಗುಲದ ಬಳಿ ಅಪಾಯ ಕಾದು ಕುಳಿತಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!