Hijab Row: ಹೈಕೋರ್ಟ್‌ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ: ರಾಮನಗರ ಎಸ್‌ಪಿ ಖಡಕ್‌ ವಾರ್ನಿಂಗ್‌

Hijab Row: ಹೈಕೋರ್ಟ್‌ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ: ರಾಮನಗರ ಎಸ್‌ಪಿ ಖಡಕ್‌ ವಾರ್ನಿಂಗ್‌

Suvarna News   | Asianet News
Published : Feb 13, 2022, 12:47 PM IST

*  ರಾಮನಗರ ಜಿಲ್ಲೆ ಹಾಳು ಮಾಡೋದಕ್ಕೆ ನಾನು ಬಿಡೋದಿಲ್ಲ
*  ರಾಮನಗರ ಜಿಲ್ಲೆಯ ಮೇಲೆ ವಿಶೇಷವಾದ ಪ್ರೀತಿ, ಗೌರವ ಇದೆ
*  ಕೋಮುಸಾಮರಸ್ಯ ಮಾಡಿದ್ರೆ ಹುಟ್ಟಡಗಿಸಿಬಿಡುತ್ತೇನೆ 

ರಾಮನಗರ(ಫೆ.13): ಹಿಜಾಬ್‌-ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶವನ್ನ ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಅಂತ ರಾಮನಗರ ಎಸ್‌ಪಿ ಸಂತೋಷ್‌ ಬಾಬು ತಿಳಿಸಿದ್ದಾರೆ. ರಾಮನಗರ ಜಿಲ್ಲೆ ಹಾಳು ಮಾಡೋದಕ್ಕೆ ನಾನು ಬಿಡೋದಿಲ್ಲ, ಒಂದು ವೇಳೆ ಹಾಳು ಮಾಡಲು ಬಂದವರನ್ನ ನಾನು ಬಿಡೋದಿಲ್ಲ, ತನ್ನ ತಾಳ್ಮೆಯನ್ನ ಪರೀಕ್ಷೆ ಮಾಡಬೇಡಿ ಅಂತ ಹಿಂದೂ-ಮುಸ್ಲಿಂ ಮುಖಂಡರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ನನಗೆ ಈ ಜಿಲ್ಲೆಯ ಮೇಲೆ ವಿಶೇಷವಾದ ಪ್ರೀತಿ, ಗೌರವ ಇದೆ. ಇದು ನಮ್ಮ ಜಿಲ್ಲೆ, ಇಲ್ಲಿ ಶಾಂತಿ ಸುವವ್ಯವಸ್ಥೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕೋಮುಸಾಮರಸ್ಯ ಮಾಡಿದ್ರೆ ಹುಟ್ಟಡಗಿಸಿಬಿಡುತ್ತೇನೆ ಅಂತ ಹೇಳಿದ್ದಾರೆ.    

ಅಪ್ರಾಪ್ತೆ ಮದುವೆ ಮಾಡಿಕೊಡುವಂತೆ ರಂಪಾಟ: ಲಾಂಗ್‌ ಹಿಡಿದು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿದ ಭೂಪ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more