Hijab Row: ಹೈಕೋರ್ಟ್‌ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ: ರಾಮನಗರ ಎಸ್‌ಪಿ ಖಡಕ್‌ ವಾರ್ನಿಂಗ್‌

Hijab Row: ಹೈಕೋರ್ಟ್‌ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ: ರಾಮನಗರ ಎಸ್‌ಪಿ ಖಡಕ್‌ ವಾರ್ನಿಂಗ್‌

Suvarna News   | Asianet News
Published : Feb 13, 2022, 12:47 PM IST

*  ರಾಮನಗರ ಜಿಲ್ಲೆ ಹಾಳು ಮಾಡೋದಕ್ಕೆ ನಾನು ಬಿಡೋದಿಲ್ಲ
*  ರಾಮನಗರ ಜಿಲ್ಲೆಯ ಮೇಲೆ ವಿಶೇಷವಾದ ಪ್ರೀತಿ, ಗೌರವ ಇದೆ
*  ಕೋಮುಸಾಮರಸ್ಯ ಮಾಡಿದ್ರೆ ಹುಟ್ಟಡಗಿಸಿಬಿಡುತ್ತೇನೆ 

ರಾಮನಗರ(ಫೆ.13): ಹಿಜಾಬ್‌-ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶವನ್ನ ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಅಂತ ರಾಮನಗರ ಎಸ್‌ಪಿ ಸಂತೋಷ್‌ ಬಾಬು ತಿಳಿಸಿದ್ದಾರೆ. ರಾಮನಗರ ಜಿಲ್ಲೆ ಹಾಳು ಮಾಡೋದಕ್ಕೆ ನಾನು ಬಿಡೋದಿಲ್ಲ, ಒಂದು ವೇಳೆ ಹಾಳು ಮಾಡಲು ಬಂದವರನ್ನ ನಾನು ಬಿಡೋದಿಲ್ಲ, ತನ್ನ ತಾಳ್ಮೆಯನ್ನ ಪರೀಕ್ಷೆ ಮಾಡಬೇಡಿ ಅಂತ ಹಿಂದೂ-ಮುಸ್ಲಿಂ ಮುಖಂಡರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ನನಗೆ ಈ ಜಿಲ್ಲೆಯ ಮೇಲೆ ವಿಶೇಷವಾದ ಪ್ರೀತಿ, ಗೌರವ ಇದೆ. ಇದು ನಮ್ಮ ಜಿಲ್ಲೆ, ಇಲ್ಲಿ ಶಾಂತಿ ಸುವವ್ಯವಸ್ಥೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕೋಮುಸಾಮರಸ್ಯ ಮಾಡಿದ್ರೆ ಹುಟ್ಟಡಗಿಸಿಬಿಡುತ್ತೇನೆ ಅಂತ ಹೇಳಿದ್ದಾರೆ.    

ಅಪ್ರಾಪ್ತೆ ಮದುವೆ ಮಾಡಿಕೊಡುವಂತೆ ರಂಪಾಟ: ಲಾಂಗ್‌ ಹಿಡಿದು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿದ ಭೂಪ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more