Hijab Row: ಹೈಕೋರ್ಟ್‌ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ: ರಾಮನಗರ ಎಸ್‌ಪಿ ಖಡಕ್‌ ವಾರ್ನಿಂಗ್‌

Hijab Row: ಹೈಕೋರ್ಟ್‌ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ: ರಾಮನಗರ ಎಸ್‌ಪಿ ಖಡಕ್‌ ವಾರ್ನಿಂಗ್‌

Suvarna News   | Asianet News
Published : Feb 13, 2022, 12:47 PM IST

*  ರಾಮನಗರ ಜಿಲ್ಲೆ ಹಾಳು ಮಾಡೋದಕ್ಕೆ ನಾನು ಬಿಡೋದಿಲ್ಲ
*  ರಾಮನಗರ ಜಿಲ್ಲೆಯ ಮೇಲೆ ವಿಶೇಷವಾದ ಪ್ರೀತಿ, ಗೌರವ ಇದೆ
*  ಕೋಮುಸಾಮರಸ್ಯ ಮಾಡಿದ್ರೆ ಹುಟ್ಟಡಗಿಸಿಬಿಡುತ್ತೇನೆ 

ರಾಮನಗರ(ಫೆ.13): ಹಿಜಾಬ್‌-ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶವನ್ನ ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಅಂತ ರಾಮನಗರ ಎಸ್‌ಪಿ ಸಂತೋಷ್‌ ಬಾಬು ತಿಳಿಸಿದ್ದಾರೆ. ರಾಮನಗರ ಜಿಲ್ಲೆ ಹಾಳು ಮಾಡೋದಕ್ಕೆ ನಾನು ಬಿಡೋದಿಲ್ಲ, ಒಂದು ವೇಳೆ ಹಾಳು ಮಾಡಲು ಬಂದವರನ್ನ ನಾನು ಬಿಡೋದಿಲ್ಲ, ತನ್ನ ತಾಳ್ಮೆಯನ್ನ ಪರೀಕ್ಷೆ ಮಾಡಬೇಡಿ ಅಂತ ಹಿಂದೂ-ಮುಸ್ಲಿಂ ಮುಖಂಡರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ನನಗೆ ಈ ಜಿಲ್ಲೆಯ ಮೇಲೆ ವಿಶೇಷವಾದ ಪ್ರೀತಿ, ಗೌರವ ಇದೆ. ಇದು ನಮ್ಮ ಜಿಲ್ಲೆ, ಇಲ್ಲಿ ಶಾಂತಿ ಸುವವ್ಯವಸ್ಥೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕೋಮುಸಾಮರಸ್ಯ ಮಾಡಿದ್ರೆ ಹುಟ್ಟಡಗಿಸಿಬಿಡುತ್ತೇನೆ ಅಂತ ಹೇಳಿದ್ದಾರೆ.    

ಅಪ್ರಾಪ್ತೆ ಮದುವೆ ಮಾಡಿಕೊಡುವಂತೆ ರಂಪಾಟ: ಲಾಂಗ್‌ ಹಿಡಿದು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿದ ಭೂಪ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more