Hijab Row: ಹೈಕೋರ್ಟ್‌ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ: ರಾಮನಗರ ಎಸ್‌ಪಿ ಖಡಕ್‌ ವಾರ್ನಿಂಗ್‌

Hijab Row: ಹೈಕೋರ್ಟ್‌ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ: ರಾಮನಗರ ಎಸ್‌ಪಿ ಖಡಕ್‌ ವಾರ್ನಿಂಗ್‌

Published : Feb 13, 2022, 12:47 PM IST

*  ರಾಮನಗರ ಜಿಲ್ಲೆ ಹಾಳು ಮಾಡೋದಕ್ಕೆ ನಾನು ಬಿಡೋದಿಲ್ಲ
*  ರಾಮನಗರ ಜಿಲ್ಲೆಯ ಮೇಲೆ ವಿಶೇಷವಾದ ಪ್ರೀತಿ, ಗೌರವ ಇದೆ
*  ಕೋಮುಸಾಮರಸ್ಯ ಮಾಡಿದ್ರೆ ಹುಟ್ಟಡಗಿಸಿಬಿಡುತ್ತೇನೆ 

ರಾಮನಗರ(ಫೆ.13): ಹಿಜಾಬ್‌-ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶವನ್ನ ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಅಂತ ರಾಮನಗರ ಎಸ್‌ಪಿ ಸಂತೋಷ್‌ ಬಾಬು ತಿಳಿಸಿದ್ದಾರೆ. ರಾಮನಗರ ಜಿಲ್ಲೆ ಹಾಳು ಮಾಡೋದಕ್ಕೆ ನಾನು ಬಿಡೋದಿಲ್ಲ, ಒಂದು ವೇಳೆ ಹಾಳು ಮಾಡಲು ಬಂದವರನ್ನ ನಾನು ಬಿಡೋದಿಲ್ಲ, ತನ್ನ ತಾಳ್ಮೆಯನ್ನ ಪರೀಕ್ಷೆ ಮಾಡಬೇಡಿ ಅಂತ ಹಿಂದೂ-ಮುಸ್ಲಿಂ ಮುಖಂಡರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ನನಗೆ ಈ ಜಿಲ್ಲೆಯ ಮೇಲೆ ವಿಶೇಷವಾದ ಪ್ರೀತಿ, ಗೌರವ ಇದೆ. ಇದು ನಮ್ಮ ಜಿಲ್ಲೆ, ಇಲ್ಲಿ ಶಾಂತಿ ಸುವವ್ಯವಸ್ಥೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕೋಮುಸಾಮರಸ್ಯ ಮಾಡಿದ್ರೆ ಹುಟ್ಟಡಗಿಸಿಬಿಡುತ್ತೇನೆ ಅಂತ ಹೇಳಿದ್ದಾರೆ.    

ಅಪ್ರಾಪ್ತೆ ಮದುವೆ ಮಾಡಿಕೊಡುವಂತೆ ರಂಪಾಟ: ಲಾಂಗ್‌ ಹಿಡಿದು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿದ ಭೂಪ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more