Hijab Row: ಹೈಕೋರ್ಟ್‌ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ: ರಾಮನಗರ ಎಸ್‌ಪಿ ಖಡಕ್‌ ವಾರ್ನಿಂಗ್‌

Hijab Row: ಹೈಕೋರ್ಟ್‌ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ: ರಾಮನಗರ ಎಸ್‌ಪಿ ಖಡಕ್‌ ವಾರ್ನಿಂಗ್‌

Suvarna News   | Asianet News
Published : Feb 13, 2022, 12:47 PM IST

*  ರಾಮನಗರ ಜಿಲ್ಲೆ ಹಾಳು ಮಾಡೋದಕ್ಕೆ ನಾನು ಬಿಡೋದಿಲ್ಲ
*  ರಾಮನಗರ ಜಿಲ್ಲೆಯ ಮೇಲೆ ವಿಶೇಷವಾದ ಪ್ರೀತಿ, ಗೌರವ ಇದೆ
*  ಕೋಮುಸಾಮರಸ್ಯ ಮಾಡಿದ್ರೆ ಹುಟ್ಟಡಗಿಸಿಬಿಡುತ್ತೇನೆ 

ರಾಮನಗರ(ಫೆ.13): ಹಿಜಾಬ್‌-ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶವನ್ನ ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಅಂತ ರಾಮನಗರ ಎಸ್‌ಪಿ ಸಂತೋಷ್‌ ಬಾಬು ತಿಳಿಸಿದ್ದಾರೆ. ರಾಮನಗರ ಜಿಲ್ಲೆ ಹಾಳು ಮಾಡೋದಕ್ಕೆ ನಾನು ಬಿಡೋದಿಲ್ಲ, ಒಂದು ವೇಳೆ ಹಾಳು ಮಾಡಲು ಬಂದವರನ್ನ ನಾನು ಬಿಡೋದಿಲ್ಲ, ತನ್ನ ತಾಳ್ಮೆಯನ್ನ ಪರೀಕ್ಷೆ ಮಾಡಬೇಡಿ ಅಂತ ಹಿಂದೂ-ಮುಸ್ಲಿಂ ಮುಖಂಡರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ನನಗೆ ಈ ಜಿಲ್ಲೆಯ ಮೇಲೆ ವಿಶೇಷವಾದ ಪ್ರೀತಿ, ಗೌರವ ಇದೆ. ಇದು ನಮ್ಮ ಜಿಲ್ಲೆ, ಇಲ್ಲಿ ಶಾಂತಿ ಸುವವ್ಯವಸ್ಥೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕೋಮುಸಾಮರಸ್ಯ ಮಾಡಿದ್ರೆ ಹುಟ್ಟಡಗಿಸಿಬಿಡುತ್ತೇನೆ ಅಂತ ಹೇಳಿದ್ದಾರೆ.    

ಅಪ್ರಾಪ್ತೆ ಮದುವೆ ಮಾಡಿಕೊಡುವಂತೆ ರಂಪಾಟ: ಲಾಂಗ್‌ ಹಿಡಿದು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿದ ಭೂಪ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more