Hijab Row: ಹೈಕೋರ್ಟ್‌ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ: ರಾಮನಗರ ಎಸ್‌ಪಿ ಖಡಕ್‌ ವಾರ್ನಿಂಗ್‌

Hijab Row: ಹೈಕೋರ್ಟ್‌ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ: ರಾಮನಗರ ಎಸ್‌ಪಿ ಖಡಕ್‌ ವಾರ್ನಿಂಗ್‌

Suvarna News   | Asianet News
Published : Feb 13, 2022, 12:47 PM IST

*  ರಾಮನಗರ ಜಿಲ್ಲೆ ಹಾಳು ಮಾಡೋದಕ್ಕೆ ನಾನು ಬಿಡೋದಿಲ್ಲ
*  ರಾಮನಗರ ಜಿಲ್ಲೆಯ ಮೇಲೆ ವಿಶೇಷವಾದ ಪ್ರೀತಿ, ಗೌರವ ಇದೆ
*  ಕೋಮುಸಾಮರಸ್ಯ ಮಾಡಿದ್ರೆ ಹುಟ್ಟಡಗಿಸಿಬಿಡುತ್ತೇನೆ 

ರಾಮನಗರ(ಫೆ.13): ಹಿಜಾಬ್‌-ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶವನ್ನ ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಅಂತ ರಾಮನಗರ ಎಸ್‌ಪಿ ಸಂತೋಷ್‌ ಬಾಬು ತಿಳಿಸಿದ್ದಾರೆ. ರಾಮನಗರ ಜಿಲ್ಲೆ ಹಾಳು ಮಾಡೋದಕ್ಕೆ ನಾನು ಬಿಡೋದಿಲ್ಲ, ಒಂದು ವೇಳೆ ಹಾಳು ಮಾಡಲು ಬಂದವರನ್ನ ನಾನು ಬಿಡೋದಿಲ್ಲ, ತನ್ನ ತಾಳ್ಮೆಯನ್ನ ಪರೀಕ್ಷೆ ಮಾಡಬೇಡಿ ಅಂತ ಹಿಂದೂ-ಮುಸ್ಲಿಂ ಮುಖಂಡರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ನನಗೆ ಈ ಜಿಲ್ಲೆಯ ಮೇಲೆ ವಿಶೇಷವಾದ ಪ್ರೀತಿ, ಗೌರವ ಇದೆ. ಇದು ನಮ್ಮ ಜಿಲ್ಲೆ, ಇಲ್ಲಿ ಶಾಂತಿ ಸುವವ್ಯವಸ್ಥೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕೋಮುಸಾಮರಸ್ಯ ಮಾಡಿದ್ರೆ ಹುಟ್ಟಡಗಿಸಿಬಿಡುತ್ತೇನೆ ಅಂತ ಹೇಳಿದ್ದಾರೆ.    

ಅಪ್ರಾಪ್ತೆ ಮದುವೆ ಮಾಡಿಕೊಡುವಂತೆ ರಂಪಾಟ: ಲಾಂಗ್‌ ಹಿಡಿದು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿದ ಭೂಪ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more