ತೆರಿಗೆ ವಂಚನೆ: ಹೋಂ ಸ್ಟೇಗಳಿಗೆ ಕಠಿಣ ಗೈಡ್‌ಲೈನ್ಸ್..!

ತೆರಿಗೆ ವಂಚನೆ: ಹೋಂ ಸ್ಟೇಗಳಿಗೆ ಕಠಿಣ ಗೈಡ್‌ಲೈನ್ಸ್..!

Published : Feb 17, 2021, 06:58 PM ISTUpdated : Feb 17, 2021, 07:00 PM IST

ನಾಯಿಕೊಡೆಗಳಂತೆ ತಲೆ ಎತ್ತಿದ ಹೋಂಸ್ಟೇ |  ಉತ್ತರಕನ್ನಡ  ಜಿಲ್ಲಾಡಳಿತ ಹೋಂ ಸ್ಟೇಗಳಿಗೆ ಮೂಗು ದಾರ

ಉತ್ತರಕನ್ನಡ ಜಿಲ್ಲೆ ಅಂದ್ರೆ  ಪ್ರವಾಸಿಗರ ಸ್ವರ್ಗ ಅನ್ನೋದ್ರಲ್ಲಿ ಎರಡು ಮಾತಿಲ್ಲ.‌ ವಿವಿಧ ಜಿಲ್ಲೆ, ರಾಜ್ಯಗಳ‌ ಜನರು ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಅನುಭವಿಸಲು ರೆಸಾರ್ಟ್, ಹೋಂ ಸ್ಟೇಗಳಲ್ಲಿ ತಂಗಿ ತಮ್ಮ ಸಮಯಗಳನ್ನು ಕಳೆಯುತ್ತಾರೆ. ಆದರೆ, ಜಿಲ್ಲೆಯಲ್ಲಿ ಪ್ರವಾಸಿಗರನ್ನು ಗುರಿಯನ್ನಾಗಿಸಿಕೊಂಡಿರುವ ಹೋಂ ಸ್ಟೇಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ.

ಮೈಸೂರು: ಬಿಕ್ಷುಕಿ ಅತ್ಯಾಚಾರ ಮಾಡಿ ಕೊಂದ ದುಷ್ಟರು ಅಂದರ್...

ಸರಕಾರದ ನಿಯಮಗಳನ್ನು ಮೀರಿ ದೊಡ್ಡ ಕಟ್ಟಡಗಳನ್ನು ನಿರ್ಮಿಸಿಕೊಂಡು ವ್ಯವಹಾರ ನಡೆಸುತ್ತಿರುವ ಹೋಂ ಸ್ಟೇ ಮಾಲಕರು ತೆರಿಗೆಯನ್ನೂ ವಂಚಿಸುತ್ತಿದ್ದಾರೆ. ಇದನ್ನು ತಡವಾಗಿ ಅರಿತ ಉತ್ತರಕನ್ನಡ  ಜಿಲ್ಲಾಡಳಿತ ಹೋಂ ಸ್ಟೇಗಳಿಗೆ ಇದೀಗ ಮೂಗು ದಾರ ಹಾಕಲು   ಮುಂದಾಗಿದೆ.

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?