ತೆರಿಗೆ ವಂಚನೆ: ಹೋಂ ಸ್ಟೇಗಳಿಗೆ ಕಠಿಣ ಗೈಡ್‌ಲೈನ್ಸ್..!

ತೆರಿಗೆ ವಂಚನೆ: ಹೋಂ ಸ್ಟೇಗಳಿಗೆ ಕಠಿಣ ಗೈಡ್‌ಲೈನ್ಸ್..!

Published : Feb 17, 2021, 06:58 PM ISTUpdated : Feb 17, 2021, 07:00 PM IST

ನಾಯಿಕೊಡೆಗಳಂತೆ ತಲೆ ಎತ್ತಿದ ಹೋಂಸ್ಟೇ |  ಉತ್ತರಕನ್ನಡ  ಜಿಲ್ಲಾಡಳಿತ ಹೋಂ ಸ್ಟೇಗಳಿಗೆ ಮೂಗು ದಾರ

ಉತ್ತರಕನ್ನಡ ಜಿಲ್ಲೆ ಅಂದ್ರೆ  ಪ್ರವಾಸಿಗರ ಸ್ವರ್ಗ ಅನ್ನೋದ್ರಲ್ಲಿ ಎರಡು ಮಾತಿಲ್ಲ.‌ ವಿವಿಧ ಜಿಲ್ಲೆ, ರಾಜ್ಯಗಳ‌ ಜನರು ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಅನುಭವಿಸಲು ರೆಸಾರ್ಟ್, ಹೋಂ ಸ್ಟೇಗಳಲ್ಲಿ ತಂಗಿ ತಮ್ಮ ಸಮಯಗಳನ್ನು ಕಳೆಯುತ್ತಾರೆ. ಆದರೆ, ಜಿಲ್ಲೆಯಲ್ಲಿ ಪ್ರವಾಸಿಗರನ್ನು ಗುರಿಯನ್ನಾಗಿಸಿಕೊಂಡಿರುವ ಹೋಂ ಸ್ಟೇಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ.

ಮೈಸೂರು: ಬಿಕ್ಷುಕಿ ಅತ್ಯಾಚಾರ ಮಾಡಿ ಕೊಂದ ದುಷ್ಟರು ಅಂದರ್...

ಸರಕಾರದ ನಿಯಮಗಳನ್ನು ಮೀರಿ ದೊಡ್ಡ ಕಟ್ಟಡಗಳನ್ನು ನಿರ್ಮಿಸಿಕೊಂಡು ವ್ಯವಹಾರ ನಡೆಸುತ್ತಿರುವ ಹೋಂ ಸ್ಟೇ ಮಾಲಕರು ತೆರಿಗೆಯನ್ನೂ ವಂಚಿಸುತ್ತಿದ್ದಾರೆ. ಇದನ್ನು ತಡವಾಗಿ ಅರಿತ ಉತ್ತರಕನ್ನಡ  ಜಿಲ್ಲಾಡಳಿತ ಹೋಂ ಸ್ಟೇಗಳಿಗೆ ಇದೀಗ ಮೂಗು ದಾರ ಹಾಕಲು   ಮುಂದಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್