ತೆರಿಗೆ ವಂಚನೆ: ಹೋಂ ಸ್ಟೇಗಳಿಗೆ ಕಠಿಣ ಗೈಡ್‌ಲೈನ್ಸ್..!

ತೆರಿಗೆ ವಂಚನೆ: ಹೋಂ ಸ್ಟೇಗಳಿಗೆ ಕಠಿಣ ಗೈಡ್‌ಲೈನ್ಸ್..!

Published : Feb 17, 2021, 06:58 PM ISTUpdated : Feb 17, 2021, 07:00 PM IST

ನಾಯಿಕೊಡೆಗಳಂತೆ ತಲೆ ಎತ್ತಿದ ಹೋಂಸ್ಟೇ |  ಉತ್ತರಕನ್ನಡ  ಜಿಲ್ಲಾಡಳಿತ ಹೋಂ ಸ್ಟೇಗಳಿಗೆ ಮೂಗು ದಾರ

ಉತ್ತರಕನ್ನಡ ಜಿಲ್ಲೆ ಅಂದ್ರೆ  ಪ್ರವಾಸಿಗರ ಸ್ವರ್ಗ ಅನ್ನೋದ್ರಲ್ಲಿ ಎರಡು ಮಾತಿಲ್ಲ.‌ ವಿವಿಧ ಜಿಲ್ಲೆ, ರಾಜ್ಯಗಳ‌ ಜನರು ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಅನುಭವಿಸಲು ರೆಸಾರ್ಟ್, ಹೋಂ ಸ್ಟೇಗಳಲ್ಲಿ ತಂಗಿ ತಮ್ಮ ಸಮಯಗಳನ್ನು ಕಳೆಯುತ್ತಾರೆ. ಆದರೆ, ಜಿಲ್ಲೆಯಲ್ಲಿ ಪ್ರವಾಸಿಗರನ್ನು ಗುರಿಯನ್ನಾಗಿಸಿಕೊಂಡಿರುವ ಹೋಂ ಸ್ಟೇಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ.

ಮೈಸೂರು: ಬಿಕ್ಷುಕಿ ಅತ್ಯಾಚಾರ ಮಾಡಿ ಕೊಂದ ದುಷ್ಟರು ಅಂದರ್...

ಸರಕಾರದ ನಿಯಮಗಳನ್ನು ಮೀರಿ ದೊಡ್ಡ ಕಟ್ಟಡಗಳನ್ನು ನಿರ್ಮಿಸಿಕೊಂಡು ವ್ಯವಹಾರ ನಡೆಸುತ್ತಿರುವ ಹೋಂ ಸ್ಟೇ ಮಾಲಕರು ತೆರಿಗೆಯನ್ನೂ ವಂಚಿಸುತ್ತಿದ್ದಾರೆ. ಇದನ್ನು ತಡವಾಗಿ ಅರಿತ ಉತ್ತರಕನ್ನಡ  ಜಿಲ್ಲಾಡಳಿತ ಹೋಂ ಸ್ಟೇಗಳಿಗೆ ಇದೀಗ ಮೂಗು ದಾರ ಹಾಕಲು   ಮುಂದಾಗಿದೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!