ತೆರಿಗೆ ವಂಚನೆ: ಹೋಂ ಸ್ಟೇಗಳಿಗೆ ಕಠಿಣ ಗೈಡ್‌ಲೈನ್ಸ್..!

ತೆರಿಗೆ ವಂಚನೆ: ಹೋಂ ಸ್ಟೇಗಳಿಗೆ ಕಠಿಣ ಗೈಡ್‌ಲೈನ್ಸ್..!

Published : Feb 17, 2021, 06:58 PM ISTUpdated : Feb 17, 2021, 07:00 PM IST

ನಾಯಿಕೊಡೆಗಳಂತೆ ತಲೆ ಎತ್ತಿದ ಹೋಂಸ್ಟೇ |  ಉತ್ತರಕನ್ನಡ  ಜಿಲ್ಲಾಡಳಿತ ಹೋಂ ಸ್ಟೇಗಳಿಗೆ ಮೂಗು ದಾರ

ಉತ್ತರಕನ್ನಡ ಜಿಲ್ಲೆ ಅಂದ್ರೆ  ಪ್ರವಾಸಿಗರ ಸ್ವರ್ಗ ಅನ್ನೋದ್ರಲ್ಲಿ ಎರಡು ಮಾತಿಲ್ಲ.‌ ವಿವಿಧ ಜಿಲ್ಲೆ, ರಾಜ್ಯಗಳ‌ ಜನರು ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಅನುಭವಿಸಲು ರೆಸಾರ್ಟ್, ಹೋಂ ಸ್ಟೇಗಳಲ್ಲಿ ತಂಗಿ ತಮ್ಮ ಸಮಯಗಳನ್ನು ಕಳೆಯುತ್ತಾರೆ. ಆದರೆ, ಜಿಲ್ಲೆಯಲ್ಲಿ ಪ್ರವಾಸಿಗರನ್ನು ಗುರಿಯನ್ನಾಗಿಸಿಕೊಂಡಿರುವ ಹೋಂ ಸ್ಟೇಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ.

ಮೈಸೂರು: ಬಿಕ್ಷುಕಿ ಅತ್ಯಾಚಾರ ಮಾಡಿ ಕೊಂದ ದುಷ್ಟರು ಅಂದರ್...

ಸರಕಾರದ ನಿಯಮಗಳನ್ನು ಮೀರಿ ದೊಡ್ಡ ಕಟ್ಟಡಗಳನ್ನು ನಿರ್ಮಿಸಿಕೊಂಡು ವ್ಯವಹಾರ ನಡೆಸುತ್ತಿರುವ ಹೋಂ ಸ್ಟೇ ಮಾಲಕರು ತೆರಿಗೆಯನ್ನೂ ವಂಚಿಸುತ್ತಿದ್ದಾರೆ. ಇದನ್ನು ತಡವಾಗಿ ಅರಿತ ಉತ್ತರಕನ್ನಡ  ಜಿಲ್ಲಾಡಳಿತ ಹೋಂ ಸ್ಟೇಗಳಿಗೆ ಇದೀಗ ಮೂಗು ದಾರ ಹಾಕಲು   ಮುಂದಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?