ಮಂಗಳೂರು: ಶಿಕ್ಷಕನ ಏಟಿಗೆ ನರಕವಾಯ್ತು ವಿದ್ಯಾರ್ಥಿಯ ಬದುಕು..!

ಮಂಗಳೂರು: ಶಿಕ್ಷಕನ ಏಟಿಗೆ ನರಕವಾಯ್ತು ವಿದ್ಯಾರ್ಥಿಯ ಬದುಕು..!

Suvarna News   | Asianet News
Published : Nov 11, 2021, 10:41 AM ISTUpdated : Nov 11, 2021, 12:10 PM IST

*   ಪ್ರತಿಭಾವಂತ ವಿದ್ಯಾರ್ಥಿಯ ಶಪವಾಗಿ ಕಾಡಿದ ಶಿಕ್ಷಕ..? 
*   ಹಲವಾರು ಮಾನಸಿಕ ರೋಗಗಳಿಂದ ಬಳಲುತ್ತಿರುವ ಗಣೇಶ್
*   ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡ ವಿದ್ಯಾರ್ಥಿ
 

ಮಂಗಳೂರು(ನ.11): ಪ್ರತಿಭಾವಂತ ವಿದ್ಯಾರ್ಥಿಯ ಬದುಕಲ್ಲಿ ಶಿಕ್ಷಕ ಶಾಪವಾಗಿ ಕಾಡಿದ್ದರಿಂದ ಹುಡುಗ ಇದೀಗ ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡಿದ್ದಾನೆ. ಹೌದು, ಈ ಘಟನೆ ನಡೆದಿರೋದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಾಣೇರು ಗ್ರಾಮದಲ್ಲಿ ನಡೆದಿದೆ. ಪ್ರತಿಭಾವಂತ ವಿದ್ಯಾರ್ಥಿಯ ಬದುಕಲ್ಲಿ ಶಿಕ್ಷಕ ಕಾಡಿದ್ದರಿಂದ ಇದೀಗ ಗಣೇಶ್‌ ಹಲವಾರು ಮಾನಸಿಕ ರೋಗಗಳಿಂದ ಬಳಲುತ್ತಿದ್ದಾನೆ. ಕ್ರೀಡೆಯಲ್ಲಿ ನಂಬರ್‌ ಒನ್ ಆಗಿದ್ದ ಗಣೇಶ್‌ ಇದೀಗಾ ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡಿದ್ದಾರೆ. ಗಣೇಶನ ಬಾಳಲ್ಲಿ ಶಿಕ್ಷಕ ಹೇಗೆಲ್ಲ ಕಾಡಿದ ಎಂಬುದರ ವಿವರವಾಗ ಮಾಹಿತಿ ಈ ವಿಡಿಯೋದಲ್ಲಿದೆ.

ಪತ್ನಿಯಿಂದ ಪತಿ ಕೊಲೆ ಕೇಸ್‌ಗೆ ಟ್ವಿಸ್ಟ್‌: TikTok ಜೋಡಿಹಕ್ಕಿಗಳು ಹತ್ಯೆ ಮಾಡಿ ಲಾಕ್‌..!

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more