ಮಂಗಳೂರು: ಶಿಕ್ಷಕನ ಏಟಿಗೆ ನರಕವಾಯ್ತು ವಿದ್ಯಾರ್ಥಿಯ ಬದುಕು..!

ಮಂಗಳೂರು: ಶಿಕ್ಷಕನ ಏಟಿಗೆ ನರಕವಾಯ್ತು ವಿದ್ಯಾರ್ಥಿಯ ಬದುಕು..!

Suvarna News   | Asianet News
Published : Nov 11, 2021, 10:41 AM ISTUpdated : Nov 11, 2021, 12:10 PM IST

*   ಪ್ರತಿಭಾವಂತ ವಿದ್ಯಾರ್ಥಿಯ ಶಪವಾಗಿ ಕಾಡಿದ ಶಿಕ್ಷಕ..? 
*   ಹಲವಾರು ಮಾನಸಿಕ ರೋಗಗಳಿಂದ ಬಳಲುತ್ತಿರುವ ಗಣೇಶ್
*   ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡ ವಿದ್ಯಾರ್ಥಿ
 

ಮಂಗಳೂರು(ನ.11): ಪ್ರತಿಭಾವಂತ ವಿದ್ಯಾರ್ಥಿಯ ಬದುಕಲ್ಲಿ ಶಿಕ್ಷಕ ಶಾಪವಾಗಿ ಕಾಡಿದ್ದರಿಂದ ಹುಡುಗ ಇದೀಗ ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡಿದ್ದಾನೆ. ಹೌದು, ಈ ಘಟನೆ ನಡೆದಿರೋದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಾಣೇರು ಗ್ರಾಮದಲ್ಲಿ ನಡೆದಿದೆ. ಪ್ರತಿಭಾವಂತ ವಿದ್ಯಾರ್ಥಿಯ ಬದುಕಲ್ಲಿ ಶಿಕ್ಷಕ ಕಾಡಿದ್ದರಿಂದ ಇದೀಗ ಗಣೇಶ್‌ ಹಲವಾರು ಮಾನಸಿಕ ರೋಗಗಳಿಂದ ಬಳಲುತ್ತಿದ್ದಾನೆ. ಕ್ರೀಡೆಯಲ್ಲಿ ನಂಬರ್‌ ಒನ್ ಆಗಿದ್ದ ಗಣೇಶ್‌ ಇದೀಗಾ ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡಿದ್ದಾರೆ. ಗಣೇಶನ ಬಾಳಲ್ಲಿ ಶಿಕ್ಷಕ ಹೇಗೆಲ್ಲ ಕಾಡಿದ ಎಂಬುದರ ವಿವರವಾಗ ಮಾಹಿತಿ ಈ ವಿಡಿಯೋದಲ್ಲಿದೆ.

ಪತ್ನಿಯಿಂದ ಪತಿ ಕೊಲೆ ಕೇಸ್‌ಗೆ ಟ್ವಿಸ್ಟ್‌: TikTok ಜೋಡಿಹಕ್ಕಿಗಳು ಹತ್ಯೆ ಮಾಡಿ ಲಾಕ್‌..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more