ಮಂಗಳೂರು: ಶಿಕ್ಷಕನ ಏಟಿಗೆ ನರಕವಾಯ್ತು ವಿದ್ಯಾರ್ಥಿಯ ಬದುಕು..!

ಮಂಗಳೂರು: ಶಿಕ್ಷಕನ ಏಟಿಗೆ ನರಕವಾಯ್ತು ವಿದ್ಯಾರ್ಥಿಯ ಬದುಕು..!

Suvarna News   | Asianet News
Published : Nov 11, 2021, 10:41 AM ISTUpdated : Nov 11, 2021, 12:10 PM IST

*   ಪ್ರತಿಭಾವಂತ ವಿದ್ಯಾರ್ಥಿಯ ಶಪವಾಗಿ ಕಾಡಿದ ಶಿಕ್ಷಕ..? 
*   ಹಲವಾರು ಮಾನಸಿಕ ರೋಗಗಳಿಂದ ಬಳಲುತ್ತಿರುವ ಗಣೇಶ್
*   ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡ ವಿದ್ಯಾರ್ಥಿ
 

ಮಂಗಳೂರು(ನ.11): ಪ್ರತಿಭಾವಂತ ವಿದ್ಯಾರ್ಥಿಯ ಬದುಕಲ್ಲಿ ಶಿಕ್ಷಕ ಶಾಪವಾಗಿ ಕಾಡಿದ್ದರಿಂದ ಹುಡುಗ ಇದೀಗ ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡಿದ್ದಾನೆ. ಹೌದು, ಈ ಘಟನೆ ನಡೆದಿರೋದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಾಣೇರು ಗ್ರಾಮದಲ್ಲಿ ನಡೆದಿದೆ. ಪ್ರತಿಭಾವಂತ ವಿದ್ಯಾರ್ಥಿಯ ಬದುಕಲ್ಲಿ ಶಿಕ್ಷಕ ಕಾಡಿದ್ದರಿಂದ ಇದೀಗ ಗಣೇಶ್‌ ಹಲವಾರು ಮಾನಸಿಕ ರೋಗಗಳಿಂದ ಬಳಲುತ್ತಿದ್ದಾನೆ. ಕ್ರೀಡೆಯಲ್ಲಿ ನಂಬರ್‌ ಒನ್ ಆಗಿದ್ದ ಗಣೇಶ್‌ ಇದೀಗಾ ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡಿದ್ದಾರೆ. ಗಣೇಶನ ಬಾಳಲ್ಲಿ ಶಿಕ್ಷಕ ಹೇಗೆಲ್ಲ ಕಾಡಿದ ಎಂಬುದರ ವಿವರವಾಗ ಮಾಹಿತಿ ಈ ವಿಡಿಯೋದಲ್ಲಿದೆ.

ಪತ್ನಿಯಿಂದ ಪತಿ ಕೊಲೆ ಕೇಸ್‌ಗೆ ಟ್ವಿಸ್ಟ್‌: TikTok ಜೋಡಿಹಕ್ಕಿಗಳು ಹತ್ಯೆ ಮಾಡಿ ಲಾಕ್‌..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more