ಮಂಗಳೂರು: ಶಿಕ್ಷಕನ ಏಟಿಗೆ ನರಕವಾಯ್ತು ವಿದ್ಯಾರ್ಥಿಯ ಬದುಕು..!

ಮಂಗಳೂರು: ಶಿಕ್ಷಕನ ಏಟಿಗೆ ನರಕವಾಯ್ತು ವಿದ್ಯಾರ್ಥಿಯ ಬದುಕು..!

Suvarna News   | Asianet News
Published : Nov 11, 2021, 10:41 AM ISTUpdated : Nov 11, 2021, 12:10 PM IST

*   ಪ್ರತಿಭಾವಂತ ವಿದ್ಯಾರ್ಥಿಯ ಶಪವಾಗಿ ಕಾಡಿದ ಶಿಕ್ಷಕ..? 
*   ಹಲವಾರು ಮಾನಸಿಕ ರೋಗಗಳಿಂದ ಬಳಲುತ್ತಿರುವ ಗಣೇಶ್
*   ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡ ವಿದ್ಯಾರ್ಥಿ
 

ಮಂಗಳೂರು(ನ.11): ಪ್ರತಿಭಾವಂತ ವಿದ್ಯಾರ್ಥಿಯ ಬದುಕಲ್ಲಿ ಶಿಕ್ಷಕ ಶಾಪವಾಗಿ ಕಾಡಿದ್ದರಿಂದ ಹುಡುಗ ಇದೀಗ ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡಿದ್ದಾನೆ. ಹೌದು, ಈ ಘಟನೆ ನಡೆದಿರೋದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಾಣೇರು ಗ್ರಾಮದಲ್ಲಿ ನಡೆದಿದೆ. ಪ್ರತಿಭಾವಂತ ವಿದ್ಯಾರ್ಥಿಯ ಬದುಕಲ್ಲಿ ಶಿಕ್ಷಕ ಕಾಡಿದ್ದರಿಂದ ಇದೀಗ ಗಣೇಶ್‌ ಹಲವಾರು ಮಾನಸಿಕ ರೋಗಗಳಿಂದ ಬಳಲುತ್ತಿದ್ದಾನೆ. ಕ್ರೀಡೆಯಲ್ಲಿ ನಂಬರ್‌ ಒನ್ ಆಗಿದ್ದ ಗಣೇಶ್‌ ಇದೀಗಾ ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡಿದ್ದಾರೆ. ಗಣೇಶನ ಬಾಳಲ್ಲಿ ಶಿಕ್ಷಕ ಹೇಗೆಲ್ಲ ಕಾಡಿದ ಎಂಬುದರ ವಿವರವಾಗ ಮಾಹಿತಿ ಈ ವಿಡಿಯೋದಲ್ಲಿದೆ.

ಪತ್ನಿಯಿಂದ ಪತಿ ಕೊಲೆ ಕೇಸ್‌ಗೆ ಟ್ವಿಸ್ಟ್‌: TikTok ಜೋಡಿಹಕ್ಕಿಗಳು ಹತ್ಯೆ ಮಾಡಿ ಲಾಕ್‌..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more