ಮಂಗಳೂರು: ಶಿಕ್ಷಕನ ಏಟಿಗೆ ನರಕವಾಯ್ತು ವಿದ್ಯಾರ್ಥಿಯ ಬದುಕು..!

ಮಂಗಳೂರು: ಶಿಕ್ಷಕನ ಏಟಿಗೆ ನರಕವಾಯ್ತು ವಿದ್ಯಾರ್ಥಿಯ ಬದುಕು..!

Published : Nov 11, 2021, 10:41 AM ISTUpdated : Nov 11, 2021, 12:10 PM IST

*   ಪ್ರತಿಭಾವಂತ ವಿದ್ಯಾರ್ಥಿಯ ಶಪವಾಗಿ ಕಾಡಿದ ಶಿಕ್ಷಕ..? 
*   ಹಲವಾರು ಮಾನಸಿಕ ರೋಗಗಳಿಂದ ಬಳಲುತ್ತಿರುವ ಗಣೇಶ್
*   ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡ ವಿದ್ಯಾರ್ಥಿ
 

ಮಂಗಳೂರು(ನ.11): ಪ್ರತಿಭಾವಂತ ವಿದ್ಯಾರ್ಥಿಯ ಬದುಕಲ್ಲಿ ಶಿಕ್ಷಕ ಶಾಪವಾಗಿ ಕಾಡಿದ್ದರಿಂದ ಹುಡುಗ ಇದೀಗ ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡಿದ್ದಾನೆ. ಹೌದು, ಈ ಘಟನೆ ನಡೆದಿರೋದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಾಣೇರು ಗ್ರಾಮದಲ್ಲಿ ನಡೆದಿದೆ. ಪ್ರತಿಭಾವಂತ ವಿದ್ಯಾರ್ಥಿಯ ಬದುಕಲ್ಲಿ ಶಿಕ್ಷಕ ಕಾಡಿದ್ದರಿಂದ ಇದೀಗ ಗಣೇಶ್‌ ಹಲವಾರು ಮಾನಸಿಕ ರೋಗಗಳಿಂದ ಬಳಲುತ್ತಿದ್ದಾನೆ. ಕ್ರೀಡೆಯಲ್ಲಿ ನಂಬರ್‌ ಒನ್ ಆಗಿದ್ದ ಗಣೇಶ್‌ ಇದೀಗಾ ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡಿದ್ದಾರೆ. ಗಣೇಶನ ಬಾಳಲ್ಲಿ ಶಿಕ್ಷಕ ಹೇಗೆಲ್ಲ ಕಾಡಿದ ಎಂಬುದರ ವಿವರವಾಗ ಮಾಹಿತಿ ಈ ವಿಡಿಯೋದಲ್ಲಿದೆ.

ಪತ್ನಿಯಿಂದ ಪತಿ ಕೊಲೆ ಕೇಸ್‌ಗೆ ಟ್ವಿಸ್ಟ್‌: TikTok ಜೋಡಿಹಕ್ಕಿಗಳು ಹತ್ಯೆ ಮಾಡಿ ಲಾಕ್‌..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more