ಕುಟುಂಬ ನಿರ್ವಹಣೆಗೆ ಕೃಷಿ ಮಾಡಿ ಸೈ,  ಓದಿನಲ್ಲೂ ಜೈ ಎನಿಸಿಕೊಂಡ ರಾಯಚೂರಿನ ಯುವತಿ!

ಕುಟುಂಬ ನಿರ್ವಹಣೆಗೆ ಕೃಷಿ ಮಾಡಿ ಸೈ, ಓದಿನಲ್ಲೂ ಜೈ ಎನಿಸಿಕೊಂಡ ರಾಯಚೂರಿನ ಯುವತಿ!

Published : Jul 13, 2021, 10:54 AM IST

ಹೆಣ್ಣು ಮನಸ್ಸು ಮಾಡಿದರೆ, ಕಷ್ಟಕರವಾದ ಸಂದರ್ಭವನ್ನು ಸುಲಬಗೊಳಿಸಬಲ್ಲಳು ಎನ್ನುವುದಕ್ಕೆ ಈ ಯುವತಿಯೇ ಉದಾಹರಣೆ ನೋಡಿ!

ರಾಯಚೂರು (ಜು. 13): ಹೆಣ್ಣು ಮನಸ್ಸು ಮಾಡಿದರೆ, ಕಷ್ಟಕರವಾದ ಸಂದರ್ಭವನ್ನು ಸುಲಬಗೊಳಿಸಬಲ್ಲಳು ಎನ್ನುವುದಕ್ಕೆ ಈ ಯುವತಿಯೇ ಉದಾಹರಣೆ ನೋಡಿ. ಸಿರಿವಾರ ತಾಲೂಕಿನ ಜಕ್ಕಲದಿಣ್ಣಿ ಗ್ರಾಮದ ಹುಲಿಗೆಮ್ಮ ಯುವತಿ ಡಿಗ್ರಿ ಎರಡನೇ ವರ್ಷ ಓದಬೇಕಿತ್ತು. ತಂದೆ ಅನಾರೋಗ್ಯದಿಂದ ನಿಧನ ಹೊಂದಿದ್ದರಿಂದ ಕುಟುಂಬದ ಜವಾಬ್ದಾರಿ ಹೊರಬೇಕಾಗಿ ಬಂತು. ತಮ್ಮದೇ ಜಮೀನಿನಲ್ಲಿ ಟ್ರಾಕ್ಟರ್ ಓಡಿಸಿ, ಕೃಷಿ ಕೆಲಸ ಮಾಡುತ್ತಾರೆ. ಮನೆಯ ಸಾಲವನ್ನು ತೀರಿಸಿ, ಅಕ್ಕನನ್ನು ಡಿಗ್ರಿ ಓದಿಸುವ ಇಚ್ಚೆಯನ್ನು ಹೊಂದಿದ್ಧಾರೆ.  ಕುಟುಂಬವನ್ನು ನಿರ್ವಹಿಸುತ್ತಿದ್ದಾರೆ.ವಿದ್ಯಾಭ್ಯಾಸಕ್ಕೂ ಸೈ, ಕೃಷಿ ಕೆಲಸಕ್ಕೂ ಜೈ ಎನ್ನುವ ಹುಲಿಗೆಮ್ಮನ ಈ ಸಾಧನೆಯನ್ನು ಮೆಚ್ಚಲೇಬೇಕು. 
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!