ಕುಟುಂಬ ನಿರ್ವಹಣೆಗೆ ಕೃಷಿ ಮಾಡಿ ಸೈ,  ಓದಿನಲ್ಲೂ ಜೈ ಎನಿಸಿಕೊಂಡ ರಾಯಚೂರಿನ ಯುವತಿ!

ಕುಟುಂಬ ನಿರ್ವಹಣೆಗೆ ಕೃಷಿ ಮಾಡಿ ಸೈ, ಓದಿನಲ್ಲೂ ಜೈ ಎನಿಸಿಕೊಂಡ ರಾಯಚೂರಿನ ಯುವತಿ!

Published : Jul 13, 2021, 10:54 AM IST

ಹೆಣ್ಣು ಮನಸ್ಸು ಮಾಡಿದರೆ, ಕಷ್ಟಕರವಾದ ಸಂದರ್ಭವನ್ನು ಸುಲಬಗೊಳಿಸಬಲ್ಲಳು ಎನ್ನುವುದಕ್ಕೆ ಈ ಯುವತಿಯೇ ಉದಾಹರಣೆ ನೋಡಿ!

ರಾಯಚೂರು (ಜು. 13): ಹೆಣ್ಣು ಮನಸ್ಸು ಮಾಡಿದರೆ, ಕಷ್ಟಕರವಾದ ಸಂದರ್ಭವನ್ನು ಸುಲಬಗೊಳಿಸಬಲ್ಲಳು ಎನ್ನುವುದಕ್ಕೆ ಈ ಯುವತಿಯೇ ಉದಾಹರಣೆ ನೋಡಿ. ಸಿರಿವಾರ ತಾಲೂಕಿನ ಜಕ್ಕಲದಿಣ್ಣಿ ಗ್ರಾಮದ ಹುಲಿಗೆಮ್ಮ ಯುವತಿ ಡಿಗ್ರಿ ಎರಡನೇ ವರ್ಷ ಓದಬೇಕಿತ್ತು. ತಂದೆ ಅನಾರೋಗ್ಯದಿಂದ ನಿಧನ ಹೊಂದಿದ್ದರಿಂದ ಕುಟುಂಬದ ಜವಾಬ್ದಾರಿ ಹೊರಬೇಕಾಗಿ ಬಂತು. ತಮ್ಮದೇ ಜಮೀನಿನಲ್ಲಿ ಟ್ರಾಕ್ಟರ್ ಓಡಿಸಿ, ಕೃಷಿ ಕೆಲಸ ಮಾಡುತ್ತಾರೆ. ಮನೆಯ ಸಾಲವನ್ನು ತೀರಿಸಿ, ಅಕ್ಕನನ್ನು ಡಿಗ್ರಿ ಓದಿಸುವ ಇಚ್ಚೆಯನ್ನು ಹೊಂದಿದ್ಧಾರೆ.  ಕುಟುಂಬವನ್ನು ನಿರ್ವಹಿಸುತ್ತಿದ್ದಾರೆ.ವಿದ್ಯಾಭ್ಯಾಸಕ್ಕೂ ಸೈ, ಕೃಷಿ ಕೆಲಸಕ್ಕೂ ಜೈ ಎನ್ನುವ ಹುಲಿಗೆಮ್ಮನ ಈ ಸಾಧನೆಯನ್ನು ಮೆಚ್ಚಲೇಬೇಕು. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?