ಕುಟುಂಬ ನಿರ್ವಹಣೆಗೆ ಕೃಷಿ ಮಾಡಿ ಸೈ,  ಓದಿನಲ್ಲೂ ಜೈ ಎನಿಸಿಕೊಂಡ ರಾಯಚೂರಿನ ಯುವತಿ!

ಕುಟುಂಬ ನಿರ್ವಹಣೆಗೆ ಕೃಷಿ ಮಾಡಿ ಸೈ, ಓದಿನಲ್ಲೂ ಜೈ ಎನಿಸಿಕೊಂಡ ರಾಯಚೂರಿನ ಯುವತಿ!

Published : Jul 13, 2021, 10:54 AM IST

ಹೆಣ್ಣು ಮನಸ್ಸು ಮಾಡಿದರೆ, ಕಷ್ಟಕರವಾದ ಸಂದರ್ಭವನ್ನು ಸುಲಬಗೊಳಿಸಬಲ್ಲಳು ಎನ್ನುವುದಕ್ಕೆ ಈ ಯುವತಿಯೇ ಉದಾಹರಣೆ ನೋಡಿ!

ರಾಯಚೂರು (ಜು. 13): ಹೆಣ್ಣು ಮನಸ್ಸು ಮಾಡಿದರೆ, ಕಷ್ಟಕರವಾದ ಸಂದರ್ಭವನ್ನು ಸುಲಬಗೊಳಿಸಬಲ್ಲಳು ಎನ್ನುವುದಕ್ಕೆ ಈ ಯುವತಿಯೇ ಉದಾಹರಣೆ ನೋಡಿ. ಸಿರಿವಾರ ತಾಲೂಕಿನ ಜಕ್ಕಲದಿಣ್ಣಿ ಗ್ರಾಮದ ಹುಲಿಗೆಮ್ಮ ಯುವತಿ ಡಿಗ್ರಿ ಎರಡನೇ ವರ್ಷ ಓದಬೇಕಿತ್ತು. ತಂದೆ ಅನಾರೋಗ್ಯದಿಂದ ನಿಧನ ಹೊಂದಿದ್ದರಿಂದ ಕುಟುಂಬದ ಜವಾಬ್ದಾರಿ ಹೊರಬೇಕಾಗಿ ಬಂತು. ತಮ್ಮದೇ ಜಮೀನಿನಲ್ಲಿ ಟ್ರಾಕ್ಟರ್ ಓಡಿಸಿ, ಕೃಷಿ ಕೆಲಸ ಮಾಡುತ್ತಾರೆ. ಮನೆಯ ಸಾಲವನ್ನು ತೀರಿಸಿ, ಅಕ್ಕನನ್ನು ಡಿಗ್ರಿ ಓದಿಸುವ ಇಚ್ಚೆಯನ್ನು ಹೊಂದಿದ್ಧಾರೆ.  ಕುಟುಂಬವನ್ನು ನಿರ್ವಹಿಸುತ್ತಿದ್ದಾರೆ.ವಿದ್ಯಾಭ್ಯಾಸಕ್ಕೂ ಸೈ, ಕೃಷಿ ಕೆಲಸಕ್ಕೂ ಜೈ ಎನ್ನುವ ಹುಲಿಗೆಮ್ಮನ ಈ ಸಾಧನೆಯನ್ನು ಮೆಚ್ಚಲೇಬೇಕು. 
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!