ಕುಟುಂಬ ನಿರ್ವಹಣೆಗೆ ಕೃಷಿ ಮಾಡಿ ಸೈ,  ಓದಿನಲ್ಲೂ ಜೈ ಎನಿಸಿಕೊಂಡ ರಾಯಚೂರಿನ ಯುವತಿ!

ಕುಟುಂಬ ನಿರ್ವಹಣೆಗೆ ಕೃಷಿ ಮಾಡಿ ಸೈ, ಓದಿನಲ್ಲೂ ಜೈ ಎನಿಸಿಕೊಂಡ ರಾಯಚೂರಿನ ಯುವತಿ!

Published : Jul 13, 2021, 10:54 AM IST

ಹೆಣ್ಣು ಮನಸ್ಸು ಮಾಡಿದರೆ, ಕಷ್ಟಕರವಾದ ಸಂದರ್ಭವನ್ನು ಸುಲಬಗೊಳಿಸಬಲ್ಲಳು ಎನ್ನುವುದಕ್ಕೆ ಈ ಯುವತಿಯೇ ಉದಾಹರಣೆ ನೋಡಿ!

ರಾಯಚೂರು (ಜು. 13): ಹೆಣ್ಣು ಮನಸ್ಸು ಮಾಡಿದರೆ, ಕಷ್ಟಕರವಾದ ಸಂದರ್ಭವನ್ನು ಸುಲಬಗೊಳಿಸಬಲ್ಲಳು ಎನ್ನುವುದಕ್ಕೆ ಈ ಯುವತಿಯೇ ಉದಾಹರಣೆ ನೋಡಿ. ಸಿರಿವಾರ ತಾಲೂಕಿನ ಜಕ್ಕಲದಿಣ್ಣಿ ಗ್ರಾಮದ ಹುಲಿಗೆಮ್ಮ ಯುವತಿ ಡಿಗ್ರಿ ಎರಡನೇ ವರ್ಷ ಓದಬೇಕಿತ್ತು. ತಂದೆ ಅನಾರೋಗ್ಯದಿಂದ ನಿಧನ ಹೊಂದಿದ್ದರಿಂದ ಕುಟುಂಬದ ಜವಾಬ್ದಾರಿ ಹೊರಬೇಕಾಗಿ ಬಂತು. ತಮ್ಮದೇ ಜಮೀನಿನಲ್ಲಿ ಟ್ರಾಕ್ಟರ್ ಓಡಿಸಿ, ಕೃಷಿ ಕೆಲಸ ಮಾಡುತ್ತಾರೆ. ಮನೆಯ ಸಾಲವನ್ನು ತೀರಿಸಿ, ಅಕ್ಕನನ್ನು ಡಿಗ್ರಿ ಓದಿಸುವ ಇಚ್ಚೆಯನ್ನು ಹೊಂದಿದ್ಧಾರೆ.  ಕುಟುಂಬವನ್ನು ನಿರ್ವಹಿಸುತ್ತಿದ್ದಾರೆ.ವಿದ್ಯಾಭ್ಯಾಸಕ್ಕೂ ಸೈ, ಕೃಷಿ ಕೆಲಸಕ್ಕೂ ಜೈ ಎನ್ನುವ ಹುಲಿಗೆಮ್ಮನ ಈ ಸಾಧನೆಯನ್ನು ಮೆಚ್ಚಲೇಬೇಕು. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!