ಕುಟುಂಬ ನಿರ್ವಹಣೆಗೆ ಕೃಷಿ ಮಾಡಿ ಸೈ,  ಓದಿನಲ್ಲೂ ಜೈ ಎನಿಸಿಕೊಂಡ ರಾಯಚೂರಿನ ಯುವತಿ!

ಕುಟುಂಬ ನಿರ್ವಹಣೆಗೆ ಕೃಷಿ ಮಾಡಿ ಸೈ, ಓದಿನಲ್ಲೂ ಜೈ ಎನಿಸಿಕೊಂಡ ರಾಯಚೂರಿನ ಯುವತಿ!

Published : Jul 13, 2021, 10:54 AM IST

ಹೆಣ್ಣು ಮನಸ್ಸು ಮಾಡಿದರೆ, ಕಷ್ಟಕರವಾದ ಸಂದರ್ಭವನ್ನು ಸುಲಬಗೊಳಿಸಬಲ್ಲಳು ಎನ್ನುವುದಕ್ಕೆ ಈ ಯುವತಿಯೇ ಉದಾಹರಣೆ ನೋಡಿ!

ರಾಯಚೂರು (ಜು. 13): ಹೆಣ್ಣು ಮನಸ್ಸು ಮಾಡಿದರೆ, ಕಷ್ಟಕರವಾದ ಸಂದರ್ಭವನ್ನು ಸುಲಬಗೊಳಿಸಬಲ್ಲಳು ಎನ್ನುವುದಕ್ಕೆ ಈ ಯುವತಿಯೇ ಉದಾಹರಣೆ ನೋಡಿ. ಸಿರಿವಾರ ತಾಲೂಕಿನ ಜಕ್ಕಲದಿಣ್ಣಿ ಗ್ರಾಮದ ಹುಲಿಗೆಮ್ಮ ಯುವತಿ ಡಿಗ್ರಿ ಎರಡನೇ ವರ್ಷ ಓದಬೇಕಿತ್ತು. ತಂದೆ ಅನಾರೋಗ್ಯದಿಂದ ನಿಧನ ಹೊಂದಿದ್ದರಿಂದ ಕುಟುಂಬದ ಜವಾಬ್ದಾರಿ ಹೊರಬೇಕಾಗಿ ಬಂತು. ತಮ್ಮದೇ ಜಮೀನಿನಲ್ಲಿ ಟ್ರಾಕ್ಟರ್ ಓಡಿಸಿ, ಕೃಷಿ ಕೆಲಸ ಮಾಡುತ್ತಾರೆ. ಮನೆಯ ಸಾಲವನ್ನು ತೀರಿಸಿ, ಅಕ್ಕನನ್ನು ಡಿಗ್ರಿ ಓದಿಸುವ ಇಚ್ಚೆಯನ್ನು ಹೊಂದಿದ್ಧಾರೆ.  ಕುಟುಂಬವನ್ನು ನಿರ್ವಹಿಸುತ್ತಿದ್ದಾರೆ.ವಿದ್ಯಾಭ್ಯಾಸಕ್ಕೂ ಸೈ, ಕೃಷಿ ಕೆಲಸಕ್ಕೂ ಜೈ ಎನ್ನುವ ಹುಲಿಗೆಮ್ಮನ ಈ ಸಾಧನೆಯನ್ನು ಮೆಚ್ಚಲೇಬೇಕು. 
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!