ಶಾಲಾ ಕ್ರೀಡಾಕೂಟದಲ್ಲಿ ಆಜಾನ್‌ಗೆ ವಿದ್ಯಾರ್ಥಿಗಳ ನೃತ್ಯ: ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಶಾಲಾ ಕ್ರೀಡಾಕೂಟದಲ್ಲಿ ಆಜಾನ್‌ಗೆ ವಿದ್ಯಾರ್ಥಿಗಳ ನೃತ್ಯ: ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

Published : Nov 16, 2022, 05:49 PM IST

ಉಡುಪಿಯಲ್ಲಿ ಶಾಲಾ ಕ್ರೀಡಾಕೂಟದ ಸಮಯದಲ್ಲಿ ಮುಸ್ಲಿಮರ ಆಜಾನ್’ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದು, ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ ಮಾಡಲಾಗಿದೆ.

ಉಡುಪಿ(ನ 16):ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಶಂಕರ್ ನಾರಾಯಣ್ ಮದರ್ ಥೆರೇಸಾ ಮೆಮೋರಿಯಲ್ ಶಾಲೆಯಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿನಿಯರ ಸ್ವಾಗತ ನೃತ್ಯದ ವೇಳೆ ಆಜಾನ್’ಗೆ 30 ಸೆಕೆಂಡ್‌’ಗಳ ಕಾಲ ಡ್ಯಾನ್ಸ್ ಮಾಡಲಾಗಿದೆ.‌ ಈ ಎಡವಟ್ಟಿನಿಂದ ಶಾಲಾ ಆಡಳಿತ ಮಂಡಳಿ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕರ್ತರು ಕ್ಷಮೆಗೆ ಪಟ್ಟು ಹಿಡಿದಿದ್ದರು. ಬಿಜೆಪಿ ಮುಖಂಡ  ಉಮೇಶ್‌ ಶೆಟ್ಟಿ ಕಲ್ಗದೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಭದ್ರತಾ ವೈಫಲ್ಯ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more