ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

Published : Jul 23, 2023, 01:33 PM ISTUpdated : Jul 23, 2023, 01:34 PM IST

ಬಸ್ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲೇ ವಿದ್ಯಾರ್ಥಿಗಳು ಪ್ರಯಾಣ ಮಾಡಿದ ಆಘಾತಕಾರಿ ಘಟನೆ ಯಾದಗಿರಿಯಲ್ಲಿ ಕಂಡುಬಂದಿದೆ.
 

ಯಾದಗಿರಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ ಹಿನ್ನೆಲೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಶಾಲಾ ಮಕ್ಕಳು ಬಸ್‌ ಡೋರ್‌ನ(Bus door) ಬಳಿ ನಿಂತು ಪ್ರಯಾಣ ಮಾಡಬೇಕಾಗಿದೆ. ಬಸ್‌ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲಿ ವಿದ್ಯಾರ್ಥಿಗಳು ಪ್ರಯಾಣ ಮಾಡುವ ದೃಶ್ಯ ಯಾದಗಿರಿಯಲ್ಲಿ(Yadagiri) ಕಂಡುಬಂದಿದೆ. ಒಂದು ಸ್ವಲ್ಪ ಎಚ್ಚರ ತಪ್ಪಿದ್ರೂ, ಮಕ್ಕಳ ಜೀವಕ್ಕೆ ಇದು ಅಪಾಯ ತಂದೊಡ್ಡಲಿದೆ. ಯಾದಗಿರಿಯಿಂದ ರಾಯಚೂರಿಗೆ ಹೋಗ್ತಿದ್ದ ಬಸ್ನಲ್ಲಿ ಈ ದೃಶ್ಯ ಕಂಡುಬಂದಿದೆ. ಸಾರಿಗೆ ಬಸ್ ಪ್ರಯಾಣಿಕರಿಂದ ಫುಲ್ ರಶ್ ಆಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳು(Students) ಶಾಲೆ ಬಿಟ್ಟ ಮೇಲೆ ಪ್ರಯಾಣಕ್ಕೆ ಸಿಕ್ಕಾಪಟ್ಟೆ ತೊಂದ್ರೆಯಾಗ್ತಿದೆ. ಇರೋ ಬಸ್ ಮಿಸ್ ಮಾಡಿಕೊಂಡ್ರೆ ಮತ್ತೆ ಬಸ್ ಸಿಗೋದಿಲ್ಲ ಅನ್ನೋ ಆತಂಕದಲ್ಲಿ ವಿದ್ಯಾರ್ಥಿಗಳು ರಶ್‌ನಲ್ಲೇ ಪ್ರಯಾಣ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಮಾತ್ರ ಅಲ್ಲ..ಪ.ಬಂಗಾಳದಲ್ಲೂ ಪೈಶಾಚಿಕ ದೌರ್ಜನ್ಯ: ದೀದಿ ನಾಡಲ್ಲಿ ಸಾಲು ಸಾಲು ಹಿಂಸಾಚಾರ!?

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more