ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

ಶಕ್ತಿ ಯೋಜನೆ ಎಫೆಕ್ಟ್‌: ಬಸ್‌ನಲ್ಲಿ ವಿದ್ಯಾರ್ಥಿಗಳ ಡೇಂಜರ್ ಜರ್ನಿ..!

Published : Jul 23, 2023, 01:33 PM ISTUpdated : Jul 23, 2023, 01:34 PM IST

ಬಸ್ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲೇ ವಿದ್ಯಾರ್ಥಿಗಳು ಪ್ರಯಾಣ ಮಾಡಿದ ಆಘಾತಕಾರಿ ಘಟನೆ ಯಾದಗಿರಿಯಲ್ಲಿ ಕಂಡುಬಂದಿದೆ.
 

ಯಾದಗಿರಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ ಹಿನ್ನೆಲೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಶಾಲಾ ಮಕ್ಕಳು ಬಸ್‌ ಡೋರ್‌ನ(Bus door) ಬಳಿ ನಿಂತು ಪ್ರಯಾಣ ಮಾಡಬೇಕಾಗಿದೆ. ಬಸ್‌ ಡೋರ್‌ನ ಹೊರಗಡೆ ಒಂದೇ ಕೈ ಹಿಡಿದು ಅಪಾಯದಲ್ಲಿ ವಿದ್ಯಾರ್ಥಿಗಳು ಪ್ರಯಾಣ ಮಾಡುವ ದೃಶ್ಯ ಯಾದಗಿರಿಯಲ್ಲಿ(Yadagiri) ಕಂಡುಬಂದಿದೆ. ಒಂದು ಸ್ವಲ್ಪ ಎಚ್ಚರ ತಪ್ಪಿದ್ರೂ, ಮಕ್ಕಳ ಜೀವಕ್ಕೆ ಇದು ಅಪಾಯ ತಂದೊಡ್ಡಲಿದೆ. ಯಾದಗಿರಿಯಿಂದ ರಾಯಚೂರಿಗೆ ಹೋಗ್ತಿದ್ದ ಬಸ್ನಲ್ಲಿ ಈ ದೃಶ್ಯ ಕಂಡುಬಂದಿದೆ. ಸಾರಿಗೆ ಬಸ್ ಪ್ರಯಾಣಿಕರಿಂದ ಫುಲ್ ರಶ್ ಆಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳು(Students) ಶಾಲೆ ಬಿಟ್ಟ ಮೇಲೆ ಪ್ರಯಾಣಕ್ಕೆ ಸಿಕ್ಕಾಪಟ್ಟೆ ತೊಂದ್ರೆಯಾಗ್ತಿದೆ. ಇರೋ ಬಸ್ ಮಿಸ್ ಮಾಡಿಕೊಂಡ್ರೆ ಮತ್ತೆ ಬಸ್ ಸಿಗೋದಿಲ್ಲ ಅನ್ನೋ ಆತಂಕದಲ್ಲಿ ವಿದ್ಯಾರ್ಥಿಗಳು ರಶ್‌ನಲ್ಲೇ ಪ್ರಯಾಣ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಣಿಪುರ ಮಾತ್ರ ಅಲ್ಲ..ಪ.ಬಂಗಾಳದಲ್ಲೂ ಪೈಶಾಚಿಕ ದೌರ್ಜನ್ಯ: ದೀದಿ ನಾಡಲ್ಲಿ ಸಾಲು ಸಾಲು ಹಿಂಸಾಚಾರ!?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more